ಚಾಮರಾಜನಗರ : ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲೂರಿನಲ್ಲಿ ಜ.6 ರಿಂದ 10 ರವರೆಗೆ ನಡೆಯಲಿರುವ ಜಾತ್ರೆ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 ಅನ್ವಯ ದೇವಸ್ಥಾನಗಳಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ 1973 ರ ಸಿ.ಆರ್.ಪಿ.ಸಿ.111(1)(3) ಅಡಿಯಲ್ಲಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.
ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…