ಜಿಲ್ಲೆಗಳು

ಕುಂಚ ಹಿಡಿದು ಗಂಧದ ಗುಡಿಯ ಚಿತ್ತಾರ ಬಿಡಿಸಿದ ಚಿಣ್ಣರು

ಮೈಸೂರು: ಗಂಧದ ಗುಡಿಯ ಬಗೆ ಬಗೆ ಸೊಬಗನ್ನು ಕುಂಚ ಹಿಡಿದು ಚಿತ್ತಾರ ಬಿಡಿಸಲು ಮಕ್ಕಳು ಸಜ್ಜಾಗಿದ್ದರು. ತಮ್ಮ ಕಲ್ಪನೆಯಲ್ಲಿ ಮರ, ಗಿಡ, ಬೆಟ್ಟ, ಗುಡ್ಡ, ಪರಿಸರಕ್ಕೆ ಬಣ್ಣ ಬಳಿಯುತ ಚಿತ್ತಾರ ಮೂಡಿಸಿದರು.

ನಗರದ ದಸರಾ ವಸ್ತು ಪ್ರದರ್ಶನದ ಪ್ರಾಧಿಕಾರದ ಪಿ.ಕಾಳಿಂಗ ರಾವ್ ಆವರಣದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸ್ಮರಣೆಯ ಅಂಗವಾಗಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ನಡೆದ ಗಂಧದ ಗುಡಿ ಪರಿಕಲ್ಪನೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ದೃಶ್ಯವಿದು.

ನಗರದ ನಾನಾ ಭಾಗಗಳಿಂದ ಆಗಮಿಸಿದ್ದ 829 ಮಕ್ಕಳು ವಯಸ್ಸಿನ ಅಂತರದಲ್ಲಿ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಪರಿಸರ ಕುರಿತಂತೆ ತಮ್ಮದೇ ನಾನಾ ಪರಿಕಲ್ಪನೆಗಳು ಹೊರಹೊಮ್ಮಿದವು.

ತಮ್ಮ ಸುತ್ತಮುತ್ತ ಕಂಡಂತಹ ಪರಿಸರ, ಜಲಪಾತ, ಕಾಡು, ಹಸಿರು, ಬೆಟ್ಟಗುಡ್ಡ, ಗಿಡಮರಗಳಿಗೆ ಬಣ್ಣ ಹಚ್ಚಿ ಪರಿಸರ ಕಥೆಗಳ ಚಿತ್ತಾರ ಮೂಡಿಸಿದರು.

andolana

Recent Posts

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

12 mins ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

29 mins ago

ಗೋಣಿಕೊಪ್ಪ | ಹುಲಿ ದಾಳಿಗೆ ಹಸು ಬಲಿ

ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…

38 mins ago

ಟಿವಿಕೆʼಗೆ ಕಾಂಗ್ರೆಸ್‌ ಷರತ್ತುಬದ್ಧ ಬೆಂಬಲ

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ)…

43 mins ago

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

4 hours ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

4 hours ago