ಮೈಸೂರು: ಗಂಧದ ಗುಡಿಯ ಬಗೆ ಬಗೆ ಸೊಬಗನ್ನು ಕುಂಚ ಹಿಡಿದು ಚಿತ್ತಾರ ಬಿಡಿಸಲು ಮಕ್ಕಳು ಸಜ್ಜಾಗಿದ್ದರು. ತಮ್ಮ ಕಲ್ಪನೆಯಲ್ಲಿ ಮರ, ಗಿಡ, ಬೆಟ್ಟ, ಗುಡ್ಡ, ಪರಿಸರಕ್ಕೆ ಬಣ್ಣ ಬಳಿಯುತ ಚಿತ್ತಾರ ಮೂಡಿಸಿದರು.
ನಗರದ ದಸರಾ ವಸ್ತು ಪ್ರದರ್ಶನದ ಪ್ರಾಧಿಕಾರದ ಪಿ.ಕಾಳಿಂಗ ರಾವ್ ಆವರಣದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸ್ಮರಣೆಯ ಅಂಗವಾಗಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ನಡೆದ ಗಂಧದ ಗುಡಿ ಪರಿಕಲ್ಪನೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ದೃಶ್ಯವಿದು.
ನಗರದ ನಾನಾ ಭಾಗಗಳಿಂದ ಆಗಮಿಸಿದ್ದ 829 ಮಕ್ಕಳು ವಯಸ್ಸಿನ ಅಂತರದಲ್ಲಿ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಪರಿಸರ ಕುರಿತಂತೆ ತಮ್ಮದೇ ನಾನಾ ಪರಿಕಲ್ಪನೆಗಳು ಹೊರಹೊಮ್ಮಿದವು.
ತಮ್ಮ ಸುತ್ತಮುತ್ತ ಕಂಡಂತಹ ಪರಿಸರ, ಜಲಪಾತ, ಕಾಡು, ಹಸಿರು, ಬೆಟ್ಟಗುಡ್ಡ, ಗಿಡಮರಗಳಿಗೆ ಬಣ್ಣ ಹಚ್ಚಿ ಪರಿಸರ ಕಥೆಗಳ ಚಿತ್ತಾರ ಮೂಡಿಸಿದರು.
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ)…
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…