ಮೈಸೂರು: ಗಂಧದ ಗುಡಿಯ ಬಗೆ ಬಗೆ ಸೊಬಗನ್ನು ಕುಂಚ ಹಿಡಿದು ಚಿತ್ತಾರ ಬಿಡಿಸಲು ಮಕ್ಕಳು ಸಜ್ಜಾಗಿದ್ದರು. ತಮ್ಮ ಕಲ್ಪನೆಯಲ್ಲಿ ಮರ, ಗಿಡ, ಬೆಟ್ಟ, ಗುಡ್ಡ, ಪರಿಸರಕ್ಕೆ ಬಣ್ಣ ಬಳಿಯುತ ಚಿತ್ತಾರ ಮೂಡಿಸಿದರು.
ನಗರದ ದಸರಾ ವಸ್ತು ಪ್ರದರ್ಶನದ ಪ್ರಾಧಿಕಾರದ ಪಿ.ಕಾಳಿಂಗ ರಾವ್ ಆವರಣದಲ್ಲಿ ಪುನೀತ್ ರಾಜ್ ಕುಮಾರ್ ಅವರ ಸ್ಮರಣೆಯ ಅಂಗವಾಗಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ನಡೆದ ಗಂಧದ ಗುಡಿ ಪರಿಕಲ್ಪನೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯ ದೃಶ್ಯವಿದು.
ನಗರದ ನಾನಾ ಭಾಗಗಳಿಂದ ಆಗಮಿಸಿದ್ದ 829 ಮಕ್ಕಳು ವಯಸ್ಸಿನ ಅಂತರದಲ್ಲಿ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಪರಿಸರ ಕುರಿತಂತೆ ತಮ್ಮದೇ ನಾನಾ ಪರಿಕಲ್ಪನೆಗಳು ಹೊರಹೊಮ್ಮಿದವು.
ತಮ್ಮ ಸುತ್ತಮುತ್ತ ಕಂಡಂತಹ ಪರಿಸರ, ಜಲಪಾತ, ಕಾಡು, ಹಸಿರು, ಬೆಟ್ಟಗುಡ್ಡ, ಗಿಡಮರಗಳಿಗೆ ಬಣ್ಣ ಹಚ್ಚಿ ಪರಿಸರ ಕಥೆಗಳ ಚಿತ್ತಾರ ಮೂಡಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…