ಮೈಸೂರು : ಚಿನ್ನಸ್ವಾಮಿ ವಡ್ಡಗೆರೆ ಅವರು ಬರೆದಿರುವ ಪ್ರಯೋಗಶೀಲ ರೈತರ ಕರ್ಮ ಭೂಮಿಯಲ್ಲೇ ನಿಂತು ಅವರ ಬೇಸಾಯದ ಮಾದರಿಯನ್ನು ಅವಲೋಕಿಸಿ ಅವರ ಅನುಭವಗಳನ್ನು ದಾಖಲಿಸಿ ಕೊಟ್ಟಿರುವ ” ಬಂಗಾರದ ಮನುಷ್ಯರು ” ಕೃತಿಯ 2ನೇ ಮುದ್ರಣವು ಮಾರುಕಟ್ಟೆಗಳಲ್ಲಿ ಲಭ್ಯವಿದೆ.
ಈ ಕೃತಿ ಕನ್ನಡದ ಒಂದು ವಿಶಿಷ್ಟ ,ಅನನ್ಯ ಕೃಷಿ ಕೈಪಿಡಿಯಾಗಿದ್ದು, 18 ಜನ ಒಣಭೂಮಿ ಬೇಸಾಯಗಾರರು, 31 ಜನ ತೋಟಗಾರಿಕೆ ಹಾಗೂ ಕಾಡು ಕೃಷಿಯ ಬಗ್ಗೆ, 10 ಜನ ರೇಷ್ಮೆ ಮತ್ತು ಹೈನುಗಾರಿಕೆ ಕೃಷಿಯ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಒಟ್ಟು 59 ವಿಶಿಷ್ಟ ಮಾದರಿಯ ಕೃಷಿ ಪದ್ಧತಿಗಳನ್ನು ಬಂಗಾರದ ಮನುಷ್ಯರು ಕೃತಿ ದಾಖಲಿಸಿದೆ. ಯಾರೇ ಈ ಪುಸ್ತಕವನ್ನು ಓದಿದರು ಅವರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡುವುದು ,ನಾವೂ ಕೃಷಿ ಕ್ಷೇತ್ರದ ಕಡೆಗೆ ಮುನ್ನಗ್ಗಬೇಕು ಎಂಬ ಹಂಬಲ ಮೂಡಿಸುವುದು ಈ ಗ್ರಂಥದ ವೈಶಿಷ್ಟ್ಯ. ಕೃಷಿ ಸಾಹಿತ್ಯದಲ್ಲೇ ಅಪರೂಪ ಎನ್ನಬಹುದಾದ ಮಾಹಿತಿಗಳನ್ನು ಒಳಗೊಂಡಿರುವ “ಬಂಗಾರದ ಮನುಷ್ಯರು” ಪ್ರತಿಯೊಬ್ಬ ಪ್ರಯೋಗಶೀಲ ಯುವ ರೈತನ ಮನೆಯಲ್ಲಿರಬೇಕಾದ ಸಂಗಾತಿ ಎನ್ನಬಹುದಾಗಿದೆ.
ಪುಸ್ತಕದ ಪ್ರತಿಗಳಿಗಾಗಿ ಅಭಿರುಚಿ ಗಣೇಶ್ 99805 60013 ಸಂಪರ್ಕಿಸಬಹುದಾಗಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…