ಮೈಸೂರು : ಚಿತ್ರದುರ್ಗದ ಚಿಂತನ ಪ್ರಕಾಶನ ಆಯೋಜಿಸಿದ್ದ 2022-23ನೇ ಸಾಲಿನ ಅಂತಾರಾಷ್ಟ್ರೀಯ ಮಟ್ಟದ ಚಿಂತನ ಗಣಿತ ಪರೀಕ್ಷೆಯಲ್ಲಿ ಮೈಸೂರಿನ ಗುರೂರಿನ ಗುಡ್ ಶೆರ್ಡ್ ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಯಶಸ್ವಿನಿ ಆರ್. ರಾಜ್ಯಮಟ್ಟದಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾಳೆ. ಜಿಲ್ಲಾ ಮಟ್ಟದಲ್ಲಿ ವೇದಶ್ರೀ, ವೈ.ಸಂಜನಾ, ಎಂ.ಶೃತಿ ಪ್ರಥಮ ಸ್ಥಾನ ಪಡೆದಿದ್ದಾರೆ. ತಾಲೂಕು ಮಟ್ಟದಲ್ಲಿ ವೈ.ಕೃಷ್ಣ, ಮುದಾಸಿರ್ ಅಹಮ್ಮದ್ ಮೊದಲ ಸ್ಥಾನ ಪಡೆದಿದ್ದಾರೆ. ಶಾಲಾ ಹಂತದಲ್ಲಿ 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 5 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ವಿಜಯ ಕರ್ನಾಟಕ ಪತ್ರಿಕೆ ಮೈಸೂರಿನ ಗ್ರಾಫಿಕ್ ಡಿಸೈನರ್ ಜಿ.ಎ.ರಮೇಶ್ ಪುತ್ರಿ.
————————-
ಅಂತಾರಾಷ್ಟ್ರೀಯ ಮಟ್ಟದ ಚಿಂತನ ಗಣಿತ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಯಶಸ್ವಿನಿ ಆರ್.
ಚಿಂತನ ಪ್ರಕಾಶನ ಆಯೋಜಿಸಿದ್ದ ಗಣಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಮೈಸೂರು ನಗರದ ಗುರೂರಿನ ಗುಡ್ ಶೆರ್ಡ್ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದ ಪ್ರಾಂಶುಪಾಲರಾದ ವಿನು ರೆಜಿ ಪರೇಲ್ಘಿ, ಶಿಕ್ಷಕ ಪ್ರವೀಣ್ಕುಮಾರ್.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…