ಮಂಡ್ಯ : ಜಿಲ್ಲೆಯ ಪ್ರಸಿದ್ದ ಸ್ಥಳವಾದ ಮೇಲುಕೋಟೆಯಲ್ಲಿ ತೆಲುಗು ಸಿನಿಮಾ ಚಿತ್ರತಂಡವು ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್ ಆಗಿ ಪರಿವರ್ತಿಸಿದ ಘಟನೆ ನಡೆದಿದೆ.
ಈ ಮೂಲಕ ಐತಿಹಾಸಿಕ ಪಾರಂಪರೆ, ಸಂಸ್ಕೃತಿಗೆ ದಕ್ಕೆಯನ್ನುಂಟುಮಾಡಿದೆ.ಸಿನಿಮಾ ತಂಡ.
ಪಾರಂಪರಿಕ ಸ್ಥಳವಾದ ರಾಯಗೋಪುರದಲ್ಲಿ ಬಾರ್ ರೀತಿಯ ಸೆಟ್ ಹಾಕಿ ವಿವಿಧ ಬ್ರಾಂಡ್ ಮದ್ಯದ ಬಾಟಲಿಗಳನ್ನಿಟ್ಟು ಚಿತ್ರೀಕರಣ ಮಾಡಿರುವ ಬಗ್ಗೆ ಜನರು ಆರೋಪಿಸಿದ್ದಾರೆ.
ಈ ಚಿತ್ರದಲ್ಲಿ ನಾಯಕ ನಟನಾಗಿ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಅವರು ನಟಿಸುತ್ತಿದ್ದು, ಈ ಸ್ಥಳಗಳಲ್ಲಿ 2 ದಿನಗಳ ಕಾಲ ಚಿತ್ರೀಕರಣವನ್ನು ಮಾಡಲು ಷರತ್ತು ಬದ್ದ ಅನುಮತಿಯನ್ನು ಜಿಲ್ಲಾಧಿಕಾರಿಗಳು ನೀಡಿದ್ದರು.
ಆದರೆ ಈ ಸಿನಿಮಾ ತಂಡವು ಸೆಟ್ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬಗಳನ್ನು ಬಳಸಿದ್ದಲ್ಲದೆ ಅಲ್ಲಿಯ ನಿಯಮವನ್ನು ಉಲ್ಲಂಘಿಸಿದೆ. ಈ ಸಂಬಂಧ ಚಿತ್ರ ತಂಡಕ್ಕೆ ನೋಟಿಸ್ ನೀಡಲಾಗಿದ್ದು. ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.
ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…
ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್ಮೇಲ್ ಆರೋಪ…
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…