ಜಿಲ್ಲೆಗಳು

ಸಿನಿಮಾ ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್‌ ಆಗಿ ಪರಿವರ್ತಿಸಿದ ಚಿತ್ರತಂಡ

ಮಂಡ್ಯ : ಜಿಲ್ಲೆಯ ಪ್ರಸಿದ್ದ ಸ್ಥಳವಾದ ಮೇಲುಕೋಟೆಯಲ್ಲಿ ತೆಲುಗು ಸಿನಿಮಾ ಚಿತ್ರತಂಡವು ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್‌ ಆಗಿ ಪರಿವರ್ತಿಸಿದ ಘಟನೆ ನಡೆದಿದೆ.
ಈ ಮೂಲಕ ಐತಿಹಾಸಿಕ ಪಾರಂಪರೆ, ಸಂಸ್ಕೃತಿಗೆ ದಕ್ಕೆಯನ್ನುಂಟುಮಾಡಿದೆ.ಸಿನಿಮಾ ತಂಡ.
ಪಾರಂಪರಿಕ ಸ್ಥಳವಾದ ರಾಯಗೋಪುರದಲ್ಲಿ ಬಾರ್‌ ರೀತಿಯ ಸೆಟ್‌ ಹಾಕಿ ವಿವಿಧ ಬ್ರಾಂಡ್‌ ಮದ್ಯದ ಬಾಟಲಿಗಳನ್ನಿಟ್ಟು ಚಿತ್ರೀಕರಣ ಮಾಡಿರುವ ಬಗ್ಗೆ ಜನರು ಆರೋಪಿಸಿದ್ದಾರೆ.

ಈ ಚಿತ್ರದಲ್ಲಿ ನಾಯಕ ನಟನಾಗಿ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಅವರು ನಟಿಸುತ್ತಿದ್ದು, ಈ ಸ್ಥಳಗಳಲ್ಲಿ 2 ದಿನಗಳ ಕಾಲ ಚಿತ್ರೀಕರಣವನ್ನು ಮಾಡಲು ಷರತ್ತು ಬದ್ದ ಅನುಮತಿಯನ್ನು ಜಿಲ್ಲಾಧಿಕಾರಿಗಳು ನೀಡಿದ್ದರು.
ಆದರೆ ಈ ಸಿನಿಮಾ ತಂಡವು ಸೆಟ್‌ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬಗಳನ್ನು ಬಳಸಿದ್ದಲ್ಲದೆ ಅಲ್ಲಿಯ ನಿಯಮವನ್ನು ಉಲ್ಲಂಘಿಸಿದೆ. ಈ ಸಂಬಂಧ ಚಿತ್ರ ತಂಡಕ್ಕೆ ನೋಟಿಸ್‌ ನೀಡಲಾಗಿದ್ದು. ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.

andolanait

Recent Posts

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

12 mins ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

16 mins ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

1 hour ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

2 hours ago

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

3 hours ago