ಮಂಡ್ಯ : ಜಿಲ್ಲೆಯ ಪ್ರಸಿದ್ದ ಸ್ಥಳವಾದ ಮೇಲುಕೋಟೆಯಲ್ಲಿ ತೆಲುಗು ಸಿನಿಮಾ ಚಿತ್ರತಂಡವು ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್ ಆಗಿ ಪರಿವರ್ತಿಸಿದ ಘಟನೆ ನಡೆದಿದೆ.
ಈ ಮೂಲಕ ಐತಿಹಾಸಿಕ ಪಾರಂಪರೆ, ಸಂಸ್ಕೃತಿಗೆ ದಕ್ಕೆಯನ್ನುಂಟುಮಾಡಿದೆ.ಸಿನಿಮಾ ತಂಡ.
ಪಾರಂಪರಿಕ ಸ್ಥಳವಾದ ರಾಯಗೋಪುರದಲ್ಲಿ ಬಾರ್ ರೀತಿಯ ಸೆಟ್ ಹಾಕಿ ವಿವಿಧ ಬ್ರಾಂಡ್ ಮದ್ಯದ ಬಾಟಲಿಗಳನ್ನಿಟ್ಟು ಚಿತ್ರೀಕರಣ ಮಾಡಿರುವ ಬಗ್ಗೆ ಜನರು ಆರೋಪಿಸಿದ್ದಾರೆ.
ಈ ಚಿತ್ರದಲ್ಲಿ ನಾಯಕ ನಟನಾಗಿ ನಾಗಾರ್ಜುನ ಅವರ ಪುತ್ರ ನಾಗಚೈತನ್ಯ ಅವರು ನಟಿಸುತ್ತಿದ್ದು, ಈ ಸ್ಥಳಗಳಲ್ಲಿ 2 ದಿನಗಳ ಕಾಲ ಚಿತ್ರೀಕರಣವನ್ನು ಮಾಡಲು ಷರತ್ತು ಬದ್ದ ಅನುಮತಿಯನ್ನು ಜಿಲ್ಲಾಧಿಕಾರಿಗಳು ನೀಡಿದ್ದರು.
ಆದರೆ ಈ ಸಿನಿಮಾ ತಂಡವು ಸೆಟ್ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬಗಳನ್ನು ಬಳಸಿದ್ದಲ್ಲದೆ ಅಲ್ಲಿಯ ನಿಯಮವನ್ನು ಉಲ್ಲಂಘಿಸಿದೆ. ಈ ಸಂಬಂಧ ಚಿತ್ರ ತಂಡಕ್ಕೆ ನೋಟಿಸ್ ನೀಡಲಾಗಿದ್ದು. ಚಿತ್ರೀಕರಣವನ್ನು ರದ್ದುಗೊಳಿಸಲಾಗಿದೆ.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…