ಜಿಲ್ಲೆಗಳು

ಸ್ವಚ್ಛತಾ ಕಾರ್ಯಕ್ರಮಕ್ಕೆ ಸಚಿವ ಎಸ್ ಟಿ ಸೋಮಶೇಖರ್ ಚಾಲನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಆಯೋಜಿಸಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ರಾಮದಾಸ್, ಉಪಮೇಯರ್ ರೂಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

andolanait

Recent Posts

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

3 mins ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

23 mins ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

1 hour ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

2 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

2 hours ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

6 hours ago