ಕೆ.ಆರ್.ಎಸ್.ನಲ್ಲಿ ಪೊದೆಗಳನ್ನು ತೆರವುಗೊಳಿಸುತ್ತಿರುವುದು.
-ವರದಿ: ಮೋಹನ್ ಬಿ.ಟಿ.
ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನಲ್ಲಿ ಆಗಿಂದಾಗ್ಗೆ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸುತ್ತಿರುವ ಹಿನ್ನೆಲೆಯಲ್ಲಿ ಬೃಂದಾವನ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಅರಣ್ಯ ಇಲಾಖೆಯವರು ಚಿರತೆಯು ಎಲ್ಲಿ ಅಡಗಿದೆ ಎಂದು ಪತ್ತೆ ಹಚ್ಚಲಾಗದ ಹಿನ್ನೆಲೆಯಲ್ಲಿ ಬೃಂದಾವನದಲ್ಲಿರುವ ಪೊದೆಗಳನ್ನು ತೆರವು ಮಾಡಲಾಗುತ್ತಿದೆ.
ಕಳೆದ ಎರಡು ವಾರಗಳಿಂದ ಚಿರತೆಯು ಹಗಲು ಮತ್ತು ರಾತ್ರಿ ಹೊತ್ತಿನಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್.ನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಭಯಭೀತರಾಗಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಮತ್ತ ದಕ್ಷಿಣ ಭಾಗದಲ್ಲಿ ಮೂರು ಬೋನುಗಳನ್ನು ಇಡಲಾಗಿದೆ ಎಂದು ಇಇ ಪತ್ರಿಕೆಗೆ ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…