ಹನೂರು : ಬಿಜೆಪಿ ಯುವ ಮುಖಂಡ ನಿಶಾಂತ್ ಶಿವಮೂರ್ತಿರವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ರವರಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಸನ್ಮಾನಿಸಿದರು.
ಪಟ್ಟಣದ ಶ್ರೀ ಮಲೆ ಮಾದೇಶ್ವರ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಕಮಲ ಗುರುತಿನ ಬೆಳ್ಳಿಯ ನೆನಪಿನ ಕಾಣಿಕೆ ನೀಡಿದರು.
ಇದೇ ವೇಳೆ ಯುವ ಮುಖಂಡ ನಿಶಾಂತ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಟ್ಟಿದ್ದೇವೆ. ಈ ದಿನ ನಡೆದ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದಾರೆ.ಮುಂದಿನ ದಿನಗಳಲ್ಲಿ ಇನ್ನು ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷ ಸಂಘಟನೆ ಮಾಡುತ್ತೇನೆ. ಕ್ಷೇತ್ರದಲ್ಲಿನ ಜನರಿಗೆ ಶುದ್ಧ ಕುಡಿಯುವ ನೀರು ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇನೆ. ಕ್ಷೇತ್ರದ ಬಡವರು ಶ್ರಮಿಕರಿಗೆ ನನ್ನ ಕೈಲಾದ ಸೇವೆ ಮಾಡುತ್ತೇನೆ ಎಂದು ಆಂದೋಲನದೊಂದಿಗೆ ಮಾತನಾಡಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…