ಜಿಲ್ಲೆಗಳು

ಅ.4,5 ರಂದು ಎರಡು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ

ಮೈಸೂರು : ಅಕ್ಟೋಬರ್ 4 ಮತ್ತು 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.

ಅಕ್ಟೋಬರ್ 4ರಂದು ಮಂಗಳವಾರ ಸಂಜೆ 5:35ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅಕ್ಟೋಬರ್ 5 ರಂದು ಬೆಳಿಗ್ಗೆ 9:00ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಬಳಿಕ 10.30 ಕ್ಕೆ ರಾಮಕೃಷ್ಣನಗರದ ಐ ಬ್ಲಾಕ್ ನಲ್ಲಿರುವ ಪ್ರಾದೇಶಿಕ ಪತ್ರಿಕೆಯ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 2:30 ರಿಂದ 2 50 ರವರೆಗೆ ಅರಮನೆಯ ಬಲದ್ವಾರದಲ್ಲಿರುವ ನಂದಿ ದ್ವಜ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5. 07 ರಿಂದ ಐದು 18ರವರೆಗೆ ಅರಮನೆ ಒಳಾಂಗಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ.

ರಾತ್ರಿ 7:30 ರಿಂದ 9:30ವರೆಗೆ ಬನ್ನಿ ಮಂಟಪದಲ್ಲಿ ನಡೆಯುವ ಪಂಜಿನ ಕವಾಯತು ಟಾರ್ಚ್ ಲೈಟ್ ಪೆರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

7 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

8 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

9 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

10 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

11 hours ago