ಮೈಸೂರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಹಾಡಿ ವಾಸಿಗಳಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಉದ್ದೇಶದಿಂದ ಅಗತ್ಯ ವಸ್ತುಗಳ ಸಂಗ್ರಹಣಾ ಅಭಿಯಾನ ಆರಂಭವಾಗಿದೆ. ಆಸಕ್ತರು ತಮ್ಮಲಿರುವ ಉತ್ತಮವಾಗಿದ್ದೂ ಬಳಸದ ಬಟ್ಟೆಗಳು, ಪಾತ್ರೆಗಳು, ಆಟಿಕೆಗಳು, ಪುಸ್ತಕಗಳು ಸೇರಿದಂತೆ ದಿನನಿತ್ಯ ಬಳಸುವ ವಸ್ತುಗಳನ್ನು ನೀಡಬಹುದಾಗಿದೆ. ಈ ವಸ್ತುಗಳು ಮೈಸೂರು ಭಾಗದ 300 ಹಾಡಿಗಳ ವಾಸಿಗಳಿಗೆ ತಲುಪಿಸಲಾಗುವುದು. ಆಸಕ್ತರು ವಸ್ತುಗಳನ್ನು ಬೋಗಾದಿಯಲ್ಲಿರುವ ಸೇಫ್ ವೀಲ್ಹ್ ಪಾರ್ಕಿಂಗ್ಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 0821-3550692.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…