Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ವಿರಾಜಪೇಟೆ ಕಲ್ಲುಬಾಣೆ ಗ್ರಾಮದಲ್ಲಿ ಘಟನೆ

ವಿರಾಜಪೇಟೆ: ಮಕ್ಕಳಿಗೆ ಪೋಷಕರು ಒಳ್ಳೆಯದನ್ನೇ ಬಯಸುತ್ತಾರೆ. ಆದರೆ, ಮಕ್ಕಳು ಅಪಾರ್ಥ ಮಾಡಿಕೊಂಡು ಜೀವನ ಅಂತ್ಯಕಾಣಿಸಲು ಮುಂದಾಗುತ್ತಾರೆ. ಪೋಷಕರ ಮಾತುಗಳಿಗೆ ಮನನೊಂದ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ವಿರಾಜಪೇಟೆ ಕಲ್ಲುಬಾಣೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರಕ್ಕೆ ಹೊಂದಿಕೊಂಡಿರುವ ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿ ಆದಿತ್ಯ ಅಲಿಾಂಸ್ ಭಜನ್(೧೮ ವರ್ಷ) ನೇಣಿಗೆ ಶರಣಾದ ವಿದ್ಯಾರ್ಥಿ.
ಘಟನೆುಂ ವಿವರ: ಮೃತ ಭಜನ್ ಬಿಸಿಎ ವಿದ್ಯಾರ್ಥಿಾಂಗಿದ್ದು, ಫೆ.೨೧ರಂದು ಕಾಲೇಜಿನ ಉಪನ್ಯಾಸಕರು ಮೃತನ ತಾಯಿಗೆ ದೂರವಾಣಿ ಕರೆ ವಾಡಿ ನಿಮ್ಮ ಮಗನು ಸರಿಾಂಗಿ ತರಗತಿಗಳಿಗೆ ಹಾಜರಾಗದೆ ಗೈರು ಹಾಜರಾಗುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಅದರಂತೆ ಮಗನಿಗೆ ಪೋಷಕರು ಉಪನ್ಯಾಸಕರ ಕರೆ ಮೇರೆಗೆ ಬುದ್ಧಿವಾದ ಹೇಳಿದ್ದಾರೆ. ಆದರೆ, ಮಗನಿಗೆ ಹೇಳಿದ ಬುದ್ಧಿವಾದವನ್ನೇ ಅಪಾರ್ಥ ವಾಡಿಕೊಂಡು ಗುರುವಾರ ಬೆಳಿಗ್ಗೆ ಮನೆುಂಲ್ಲಿ ಾಂರು ಇಲ್ಲದ ವೇಳೆುಂಲ್ಲಿ ಮಲಗುವ ಕೋಣೆುಂ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾನೆ. ಮೃತನ ತಂದೆ ಅರುಣ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸ್ ಠಾಣೆುಂಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!