ಜಿಲ್ಲೆಗಳು

ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ವಿರಾಜಪೇಟೆ ಕಲ್ಲುಬಾಣೆ ಗ್ರಾಮದಲ್ಲಿ ಘಟನೆ

ವಿರಾಜಪೇಟೆ: ಮಕ್ಕಳಿಗೆ ಪೋಷಕರು ಒಳ್ಳೆಯದನ್ನೇ ಬಯಸುತ್ತಾರೆ. ಆದರೆ, ಮಕ್ಕಳು ಅಪಾರ್ಥ ಮಾಡಿಕೊಂಡು ಜೀವನ ಅಂತ್ಯಕಾಣಿಸಲು ಮುಂದಾಗುತ್ತಾರೆ. ಪೋಷಕರ ಮಾತುಗಳಿಗೆ ಮನನೊಂದ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ವಿರಾಜಪೇಟೆ ಕಲ್ಲುಬಾಣೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರಕ್ಕೆ ಹೊಂದಿಕೊಂಡಿರುವ ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿ ಆದಿತ್ಯ ಅಲಿಾಂಸ್ ಭಜನ್(೧೮ ವರ್ಷ) ನೇಣಿಗೆ ಶರಣಾದ ವಿದ್ಯಾರ್ಥಿ.
ಘಟನೆುಂ ವಿವರ: ಮೃತ ಭಜನ್ ಬಿಸಿಎ ವಿದ್ಯಾರ್ಥಿಾಂಗಿದ್ದು, ಫೆ.೨೧ರಂದು ಕಾಲೇಜಿನ ಉಪನ್ಯಾಸಕರು ಮೃತನ ತಾಯಿಗೆ ದೂರವಾಣಿ ಕರೆ ವಾಡಿ ನಿಮ್ಮ ಮಗನು ಸರಿಾಂಗಿ ತರಗತಿಗಳಿಗೆ ಹಾಜರಾಗದೆ ಗೈರು ಹಾಜರಾಗುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಅದರಂತೆ ಮಗನಿಗೆ ಪೋಷಕರು ಉಪನ್ಯಾಸಕರ ಕರೆ ಮೇರೆಗೆ ಬುದ್ಧಿವಾದ ಹೇಳಿದ್ದಾರೆ. ಆದರೆ, ಮಗನಿಗೆ ಹೇಳಿದ ಬುದ್ಧಿವಾದವನ್ನೇ ಅಪಾರ್ಥ ವಾಡಿಕೊಂಡು ಗುರುವಾರ ಬೆಳಿಗ್ಗೆ ಮನೆುಂಲ್ಲಿ ಾಂರು ಇಲ್ಲದ ವೇಳೆುಂಲ್ಲಿ ಮಲಗುವ ಕೋಣೆುಂ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾನೆ. ಮೃತನ ತಂದೆ ಅರುಣ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸ್ ಠಾಣೆುಂಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago