ಜಿಲ್ಲೆಗಳು

ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ವಿರಾಜಪೇಟೆ ಕಲ್ಲುಬಾಣೆ ಗ್ರಾಮದಲ್ಲಿ ಘಟನೆ

ವಿರಾಜಪೇಟೆ: ಮಕ್ಕಳಿಗೆ ಪೋಷಕರು ಒಳ್ಳೆಯದನ್ನೇ ಬಯಸುತ್ತಾರೆ. ಆದರೆ, ಮಕ್ಕಳು ಅಪಾರ್ಥ ಮಾಡಿಕೊಂಡು ಜೀವನ ಅಂತ್ಯಕಾಣಿಸಲು ಮುಂದಾಗುತ್ತಾರೆ. ಪೋಷಕರ ಮಾತುಗಳಿಗೆ ಮನನೊಂದ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ವಿರಾಜಪೇಟೆ ಕಲ್ಲುಬಾಣೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರಕ್ಕೆ ಹೊಂದಿಕೊಂಡಿರುವ ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿ ಆದಿತ್ಯ ಅಲಿಾಂಸ್ ಭಜನ್(೧೮ ವರ್ಷ) ನೇಣಿಗೆ ಶರಣಾದ ವಿದ್ಯಾರ್ಥಿ.
ಘಟನೆುಂ ವಿವರ: ಮೃತ ಭಜನ್ ಬಿಸಿಎ ವಿದ್ಯಾರ್ಥಿಾಂಗಿದ್ದು, ಫೆ.೨೧ರಂದು ಕಾಲೇಜಿನ ಉಪನ್ಯಾಸಕರು ಮೃತನ ತಾಯಿಗೆ ದೂರವಾಣಿ ಕರೆ ವಾಡಿ ನಿಮ್ಮ ಮಗನು ಸರಿಾಂಗಿ ತರಗತಿಗಳಿಗೆ ಹಾಜರಾಗದೆ ಗೈರು ಹಾಜರಾಗುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಅದರಂತೆ ಮಗನಿಗೆ ಪೋಷಕರು ಉಪನ್ಯಾಸಕರ ಕರೆ ಮೇರೆಗೆ ಬುದ್ಧಿವಾದ ಹೇಳಿದ್ದಾರೆ. ಆದರೆ, ಮಗನಿಗೆ ಹೇಳಿದ ಬುದ್ಧಿವಾದವನ್ನೇ ಅಪಾರ್ಥ ವಾಡಿಕೊಂಡು ಗುರುವಾರ ಬೆಳಿಗ್ಗೆ ಮನೆುಂಲ್ಲಿ ಾಂರು ಇಲ್ಲದ ವೇಳೆುಂಲ್ಲಿ ಮಲಗುವ ಕೋಣೆುಂ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾನೆ. ಮೃತನ ತಂದೆ ಅರುಣ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸ್ ಠಾಣೆುಂಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

34 mins ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

12 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

12 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

13 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

13 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

13 hours ago