ವಿರಾಜಪೇಟೆ ಕಲ್ಲುಬಾಣೆ ಗ್ರಾಮದಲ್ಲಿ ಘಟನೆ
ವಿರಾಜಪೇಟೆ: ಮಕ್ಕಳಿಗೆ ಪೋಷಕರು ಒಳ್ಳೆಯದನ್ನೇ ಬಯಸುತ್ತಾರೆ. ಆದರೆ, ಮಕ್ಕಳು ಅಪಾರ್ಥ ಮಾಡಿಕೊಂಡು ಜೀವನ ಅಂತ್ಯಕಾಣಿಸಲು ಮುಂದಾಗುತ್ತಾರೆ. ಪೋಷಕರ ಮಾತುಗಳಿಗೆ ಮನನೊಂದ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ವಿರಾಜಪೇಟೆ ಕಲ್ಲುಬಾಣೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರಕ್ಕೆ ಹೊಂದಿಕೊಂಡಿರುವ ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿ ಆದಿತ್ಯ ಅಲಿಾಂಸ್ ಭಜನ್(೧೮ ವರ್ಷ) ನೇಣಿಗೆ ಶರಣಾದ ವಿದ್ಯಾರ್ಥಿ.
ಘಟನೆುಂ ವಿವರ: ಮೃತ ಭಜನ್ ಬಿಸಿಎ ವಿದ್ಯಾರ್ಥಿಾಂಗಿದ್ದು, ಫೆ.೨೧ರಂದು ಕಾಲೇಜಿನ ಉಪನ್ಯಾಸಕರು ಮೃತನ ತಾಯಿಗೆ ದೂರವಾಣಿ ಕರೆ ವಾಡಿ ನಿಮ್ಮ ಮಗನು ಸರಿಾಂಗಿ ತರಗತಿಗಳಿಗೆ ಹಾಜರಾಗದೆ ಗೈರು ಹಾಜರಾಗುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಅದರಂತೆ ಮಗನಿಗೆ ಪೋಷಕರು ಉಪನ್ಯಾಸಕರ ಕರೆ ಮೇರೆಗೆ ಬುದ್ಧಿವಾದ ಹೇಳಿದ್ದಾರೆ. ಆದರೆ, ಮಗನಿಗೆ ಹೇಳಿದ ಬುದ್ಧಿವಾದವನ್ನೇ ಅಪಾರ್ಥ ವಾಡಿಕೊಂಡು ಗುರುವಾರ ಬೆಳಿಗ್ಗೆ ಮನೆುಂಲ್ಲಿ ಾಂರು ಇಲ್ಲದ ವೇಳೆುಂಲ್ಲಿ ಮಲಗುವ ಕೋಣೆುಂ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾನೆ. ಮೃತನ ತಂದೆ ಅರುಣ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸ್ ಠಾಣೆುಂಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…