ಜಿಲ್ಲೆಗಳು

ಮ.ಬೆಟ್ಟದ ಬಳಿ ಕಾರುಗಳ ನಡುವೆ ಡಿಕ್ಕಿ

ಹನೂರು: ಎರಡು ಕಾರುಗಳ ನಡುವೆ ಅಪಘಾತವಾಗಿ, ಎರಡೂ ಕಾರಿನಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ರಸ್ತೆಯ ಪೊನ್ನಾಚಿ ಕ್ರಾಸ್ ಎರಡನೇ ತಿರುವಿನಲ್ಲಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ವಾಪಸ್ ಆಗುತ್ತಿದ್ದವರ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ವಾಹನಗಳು ಜಖಂಗೊಂಡಿವೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಎಂಬ ನಾಮಫಲಕವಿರುವ ಕೆ.ಎ.01.ಇ.3316 ಕಾರು ಹಾಗೂ ಕೆ.ಎ.09.ಎನ್.ಹೆಚ್.0749 ಕಾರುಗಳ ನಡುವೆ ಈ ಅಪಘಾತವಾಗಿದೆ. ಈ ಸಂಬಂಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

andolanait

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

14 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

38 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

42 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

1 hour ago