ಜಿಲ್ಲೆಗಳು

ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿಸಿ :ಪೃಥ್ವಿರಾಜ್‌ ಹಾಲಹಳ್ಳಿ

ಮೈಸೂರು: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಿಯುಸಿ ಹಂತ ಪ್ರಮುಖ ಘಟ್ಟ,ಮನಸ್ಸು ಮರ್ಕಟದ ರೀತಿಯಲ್ಲಿ ವರ್ತಿಸುತ್ತದೆ, ಅದನ್ನ ಬುದ್ದಿಯಿಂದ ಕಟ್ಟಿ ಹಾಕಿ,ಉನ್ನತ ಮಟ್ಟದಲ್ಲಿ ಬೆಳವಣಿಗೆ ಹೊಂದಲು ಇಂತಹ ಕಾರ್ಯಕ್ರಮ ಸಹಾಯ ಮಾಡುತ್ತವೆ,ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕ ಪ್ರೀತಿಸಿ ಎಂದು ಪೃಥ್ವಿರಾಜ್‌ ಹಾಲಹಳ್ಳಿ  ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರದ ಜೆ ಎಸ್ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಅತ್ಯುತ್ತಮ ಸ್ನೇಹಿತ ಅಂದರೆ ಪುಸ್ತಕ ಮಾತ್ರ,ತಾತ್ಕಾಲಿಕ ಜನಪ್ರಿಯತೆ ಇಂದ ಹೊರಬನ್ನಿ,self I reels ಗಳಂತಹ ವಿಚಾರದಿಂದ ಹೊರಬನ್ನಿ,ಸ್ಪರ್ದಾತ್ಮಕ ಜಗತ್ತಿನಲ್ಲಿದ್ದೀರಿ,smart work ಮಾಡಿ,ದುಶ್ಚಟಗಳಿಂದ ದೂರವಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಡಿ ಕೆ ಶ್ರೀನಿವಾಸಮೂರ್ತಿಅವರು ಮಾತನಾಡಿ ಮಕ್ಕಳು ಪ್ರಗತಿ ಕಾಣಬೇಕಾದರೆ ಇಂತಹ ಕಾರ್ಯಕ್ರಮಗಳು ಸಹಾಯಕ,ಸಂಸ್ಥೆಯ ಅನೇಕ ಮೌಲ್ವಿಕ ಕಾರ್ಯಕ್ರಮ ಗಳು ಸಮಾಜಕ್ಕೆ ಪೂರಕವಾಗಿ ಇರುತ್ತವೆ,ಮುಂಬರುವ ಪರೀಕ್ಷೆ ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು,ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಕೃತಿ ಚಿಂತಕರಾದ ಪೃಥ್ವಿರಾಜ್‌ ಹಾಲಹಳ್ಳಿ ಮಾತನಾಡಿ ವ್ಯಕ್ತಿ ದೊಡ್ಡವನಾಗುವುದು ವ್ಯಕ್ತಿತ್ವದಿಂದ,ಶಿಕ್ಷಣ ಮಾತ್ರ ಅದನ್ನು ನಿರ್ಮಾಣ ಮಾಡುತ್ತದೆ,ಸಂಸ್ಕಾರವಂತ ಶಿಕ್ಷಣದ ಮೂಲಕ ನಾಡು ಕಟ್ಟಬಹುದು ಎಂದರು,

ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಾಂತಮಲ್ಲಪ್ಪ ವಹಿಸಿದ್ದರು,ಗಣಿತ ಉಪನ್ಯಾಸಕರಾದ ಹರೀಶ್ ರವರು,ಮತ್ತು ಇನ್ನಿತರರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು,

 

andolanait

Recent Posts

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…

7 mins ago

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…

1 hour ago

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…

2 hours ago

ಕಾರ್ಮಿಕ ಸಂಹಿತೆ ವಾಪಸ್‌ಗೆ ಆಗ್ರಹಿಸಿ ಫೆ.12ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ವತಿಯಿಂದ ಇತ್ತೀಚೆಗೆ ಜಾರಿಗೊಳಿಸಲಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ 2026ರ ಫೆಬ್ರವರಿ.12ರಂದು ದೇಶವ್ಯಾಪಿ…

2 hours ago

ಶ್ರೀಹರಿಕೋಟ: ಇಸ್ರೋದಿಂದ ಮತ್ತೊಂದು ಮೈಲಿಗಲ್ಲು

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಬ್ಲೂಬರ್ಡ್‌ ಬ್ಲಾಕ್‌-2 ವಿದೇಶಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ…

3 hours ago

ರಾಜ್ಯದಲ್ಲಿ ಆಘಾತಕಾರಿ ಘಟನೆ: ಗಂಡು ಮಗುವಿಗೆ ಜನ್ಮ ನೀಡಿದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್‌ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ…

3 hours ago