ಜಿಲ್ಲೆಗಳು

ಕಂಪನಿಯಿಂದ ಸ್ಥಳೀಯ ನೌಕರರನ್ನು ವಜಾಗೊಳಿಸುವ ಸಂಚು ಖಂಡಿಸಿ ಪ್ರತಿಭಟನೆ

ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು.

ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ ಗ್ರಾಮದಲ್ಲಿರುವ ಸೋಲಾರ್ ಕಂಪೆನಿಯಲ್ಲಿ ಮೊದಲಿಗೆ ನಮ್ಮ ಸ್ಥಳೀಯ ನೌಕರರಿಗೆ ಮೊದಲ ಆದ್ಯತೆ ನೀಡಬೇಕು ವಿಶೇಷವಾಗಿ ನಮ್ಮ ಕನ್ನಡ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಆನಂತರದಲ್ಲಿ ಇತರರಿಗೆ ಅವಕಾಶ ಮಾಡಿಕೊಡಬೇಕೆಂದು ಎಂದು ಸೋಲಾರ್ ಮುಖ್ಯಸ್ಥರಲ್ಲಿ ಮನವಿ ಮಾಡಿದರು.

ಸೋಲಾರ್ ಕಂಪನಿಯ ಮುಖ್ಯಸ್ಥರಾದ ಸಂತೋಷ್ ಮಾತನಾಡಿ ಶೇಕಡ 100ರಷ್ಟು ಕೆಲಸವನ್ನು ಸ್ಥಳೀಯ ನೌಕರರಿಗೆ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆಯ ಚಾಮರಾಜನಗರ ಜಿಲ್ಲಾ ಘಟಕದ ಪದಾಧಿಕಾರಿಗಳಾದ
ವಿನೋದ್ ಕುಮಾರ್ ಎಸ್ ,ಸಂಜಯ್ ಮದನ್ ,ಮನೋಜ್ ಪ್ರಮೋದ್ ಹಾಗೂ ಇನ್ನಿತರರು ಭಾಗವಹಿಸಿದ್ದರು

andolanait

Recent Posts

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

19 mins ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

33 mins ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

1 hour ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

1 hour ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

1 hour ago

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…

2 hours ago