ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ ಗ್ರಾಮದಲ್ಲಿರುವ ಸೋಲಾರ್ ಕಂಪೆನಿಯಲ್ಲಿ ಮೊದಲಿಗೆ ನಮ್ಮ ಸ್ಥಳೀಯ ನೌಕರರಿಗೆ ಮೊದಲ ಆದ್ಯತೆ ನೀಡಬೇಕು ವಿಶೇಷವಾಗಿ ನಮ್ಮ ಕನ್ನಡ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಆನಂತರದಲ್ಲಿ ಇತರರಿಗೆ ಅವಕಾಶ ಮಾಡಿಕೊಡಬೇಕೆಂದು ಎಂದು ಸೋಲಾರ್ ಮುಖ್ಯಸ್ಥರಲ್ಲಿ ಮನವಿ ಮಾಡಿದರು.
ಸೋಲಾರ್ ಕಂಪನಿಯ ಮುಖ್ಯಸ್ಥರಾದ ಸಂತೋಷ್ ಮಾತನಾಡಿ ಶೇಕಡ 100ರಷ್ಟು ಕೆಲಸವನ್ನು ಸ್ಥಳೀಯ ನೌಕರರಿಗೆ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆಯ ಚಾಮರಾಜನಗರ ಜಿಲ್ಲಾ ಘಟಕದ ಪದಾಧಿಕಾರಿಗಳಾದ
ವಿನೋದ್ ಕುಮಾರ್ ಎಸ್ ,ಸಂಜಯ್ ಮದನ್ ,ಮನೋಜ್ ಪ್ರಮೋದ್ ಹಾಗೂ ಇನ್ನಿತರರು ಭಾಗವಹಿಸಿದ್ದರು
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…