ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ ಗ್ರಾಮದಲ್ಲಿರುವ ಸೋಲಾರ್ ಕಂಪೆನಿಯಲ್ಲಿ ಮೊದಲಿಗೆ ನಮ್ಮ ಸ್ಥಳೀಯ ನೌಕರರಿಗೆ ಮೊದಲ ಆದ್ಯತೆ ನೀಡಬೇಕು ವಿಶೇಷವಾಗಿ ನಮ್ಮ ಕನ್ನಡ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಆನಂತರದಲ್ಲಿ ಇತರರಿಗೆ ಅವಕಾಶ ಮಾಡಿಕೊಡಬೇಕೆಂದು ಎಂದು ಸೋಲಾರ್ ಮುಖ್ಯಸ್ಥರಲ್ಲಿ ಮನವಿ ಮಾಡಿದರು.
ಸೋಲಾರ್ ಕಂಪನಿಯ ಮುಖ್ಯಸ್ಥರಾದ ಸಂತೋಷ್ ಮಾತನಾಡಿ ಶೇಕಡ 100ರಷ್ಟು ಕೆಲಸವನ್ನು ಸ್ಥಳೀಯ ನೌಕರರಿಗೆ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆಯ ಚಾಮರಾಜನಗರ ಜಿಲ್ಲಾ ಘಟಕದ ಪದಾಧಿಕಾರಿಗಳಾದ
ವಿನೋದ್ ಕುಮಾರ್ ಎಸ್ ,ಸಂಜಯ್ ಮದನ್ ,ಮನೋಜ್ ಪ್ರಮೋದ್ ಹಾಗೂ ಇನ್ನಿತರರು ಭಾಗವಹಿಸಿದ್ದರು
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…