ಹನೂರು : ಬಂಡಳ್ಳಿ ಗ್ರಾಮದ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸ್ಥಳೀಯ ನೌಕರರನ್ನು ವಜಾಗೊಳಿಸಲು ಸಂಚು ನಡೆಸುತ್ತಿರುವುದನ್ನು ಖಂಡಿಸಿ ಕರುನಾಡ ಸೇನೆ ಸದಸ್ಯರುಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಕರುನಾಡು ವಿಜಯಸೇನೆ ಜಿಲ್ಲಾಧ್ಯಕ್ಷರಾದ ನವೀನ್ ಕುಮಾರ್ ರವರ ಮಾತನಾಡಿ ನಮ್ಮ ಬಂಡಳ್ಳಿ ಗ್ರಾಮದಲ್ಲಿರುವ ಸೋಲಾರ್ ಕಂಪೆನಿಯಲ್ಲಿ ಮೊದಲಿಗೆ ನಮ್ಮ ಸ್ಥಳೀಯ ನೌಕರರಿಗೆ ಮೊದಲ ಆದ್ಯತೆ ನೀಡಬೇಕು ವಿಶೇಷವಾಗಿ ನಮ್ಮ ಕನ್ನಡ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಆನಂತರದಲ್ಲಿ ಇತರರಿಗೆ ಅವಕಾಶ ಮಾಡಿಕೊಡಬೇಕೆಂದು ಎಂದು ಸೋಲಾರ್ ಮುಖ್ಯಸ್ಥರಲ್ಲಿ ಮನವಿ ಮಾಡಿದರು.
ಸೋಲಾರ್ ಕಂಪನಿಯ ಮುಖ್ಯಸ್ಥರಾದ ಸಂತೋಷ್ ಮಾತನಾಡಿ ಶೇಕಡ 100ರಷ್ಟು ಕೆಲಸವನ್ನು ಸ್ಥಳೀಯ ನೌಕರರಿಗೆ ನೀಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಈ ಸಂದರ್ಭದಲ್ಲಿ ಕರುನಾಡ ವಿಜಯ ಸೇನೆಯ ಚಾಮರಾಜನಗರ ಜಿಲ್ಲಾ ಘಟಕದ ಪದಾಧಿಕಾರಿಗಳಾದ
ವಿನೋದ್ ಕುಮಾರ್ ಎಸ್ ,ಸಂಜಯ್ ಮದನ್ ,ಮನೋಜ್ ಪ್ರಮೋದ್ ಹಾಗೂ ಇನ್ನಿತರರು ಭಾಗವಹಿಸಿದ್ದರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…