ಚಾಮರಾಜನಗರ: ಸ್ವಾಂತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್ ಅವರಿಗೆ ಟಿಪ್ಪು ಸುಲ್ತಾನ್ ಅವರನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.
ನಗರದ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಡಿ.ದೇವರಾಜ್ ಅರಸು 107 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾವರ್ಕರ್ ಅಪ್ರತಿಮ ಹೋರಾಟಗಾರ ಬ್ರಿಟೀಷರು ನೀಡಿದ ಸಂಕಷ್ಟಗಳನ್ನು ಸಹಿಸಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು. ಆದರೆ ಟಿಪ್ಪು ಸುಲ್ತಾನ್ ಯಾವ ಜೈಲಿನಲ್ಲಿದ್ದ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರನ್ನು ನಾವು ಪ್ರಬುದ್ಧ ರಾಜಕಾರಣಿ ಎಂದುಕೊಂಡಿದ್ದೇವೆ ಧರ್ಮದ ವಿಚಾರಗಳನ್ನು ತಂದು ಈಗೇ ವಿವಾದ ಸೃಷ್ಟಿಸಬಾರದು ಎಂದು ತಿಳಿಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…