ಹನೂರು: ಹನೂರಿನಲ್ಲಿ ಸೆಪ್ಟಂಬರ್ 10 ರಂದು ಜೆಡಿಎಸ್ ಹಾಗೂ ಬೆಂಗಳೂರಿನ ಎನ್ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು.
ಎನ್ಸಿಜಿ ಸಂಸ್ಥೆಯ ಮುಖ್ಯಸ್ಥ ನಾಗಪ್ಪ ಮಾತನಾಡಿ, ಹನೂರು ಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆದಿದ್ದಾರೆ. ಆದರೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಸಿಗುತ್ತಿರಲಿಲ್ಲ. ಆಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯತೆ ಇತ್ತು. ಈ ದಿಸೆಯಲ್ಲಿ ಇದೀಗ ಪ್ರಥಮ ಬಾರಿಗೆ ಹನೂರಿನಲ್ಲಿ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಉಚಿತವಾಗಿ ತರಬೇತಿ ನೀಡುತ್ತಿರುವುದು ಉತ್ತಮವಾದ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಾಗ್ಯದ ರವಿಕುಮಾರ್, ನಾಗೇಂದ್ರಬಾಬು, ಶಿವಮೂರ್ತಿ, ಶಾಹಿಲ್, ರಾಜುಗೌಡ, ಮಹದೇವ, ಡಿ.ಕೆ ಸುರೇಶ್, ಮಹದೇವ, ಸತೀಶ್ ಹಾಗೂ ಇನ್ನಿತರರಿದ್ದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…