ಹನೂರು: ಹನೂರಿನಲ್ಲಿ ಸೆಪ್ಟಂಬರ್ 10 ರಂದು ಜೆಡಿಎಸ್ ಹಾಗೂ ಬೆಂಗಳೂರಿನ ಎನ್ಸಿಜಿ ಕಾಂಪಿಟೇಟಿವ್ ಇನ್ಸ್ಟಿಟ್ಯೂಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳುವಂತೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು.
ಎನ್ಸಿಜಿ ಸಂಸ್ಥೆಯ ಮುಖ್ಯಸ್ಥ ನಾಗಪ್ಪ ಮಾತನಾಡಿ, ಹನೂರು ಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆದಿದ್ದಾರೆ. ಆದರೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ಸಿಗುತ್ತಿರಲಿಲ್ಲ. ಆಗಾಗಿ ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯತೆ ಇತ್ತು. ಈ ದಿಸೆಯಲ್ಲಿ ಇದೀಗ ಪ್ರಥಮ ಬಾರಿಗೆ ಹನೂರಿನಲ್ಲಿ ಎಂ.ಆರ್ ಮಂಜುನಾಥ್ ನೇತೃತ್ವದಲ್ಲಿ ಉಚಿತವಾಗಿ ತರಬೇತಿ ನೀಡುತ್ತಿರುವುದು ಉತ್ತಮವಾದ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಾಗ್ಯದ ರವಿಕುಮಾರ್, ನಾಗೇಂದ್ರಬಾಬು, ಶಿವಮೂರ್ತಿ, ಶಾಹಿಲ್, ರಾಜುಗೌಡ, ಮಹದೇವ, ಡಿ.ಕೆ ಸುರೇಶ್, ಮಹದೇವ, ಸತೀಶ್ ಹಾಗೂ ಇನ್ನಿತರರಿದ್ದರು.
ಬೆಂಗಳೂರು : ಚಿನ್ನ ಕಳ್ಳಸಾಗಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ…
ನವದೆಹಲಿ: ಒಂದು ವರ್ಷದ ಹಿಂದೆ ಜಮ್ಮು-ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ.…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಮನವಿ ಮೇರೆಗೆ ಅನಿರ್ದಿಷ್ಟಾವಧಿಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ…
ಬೆಂಗಳೂರು : ಮಡಿಕೇರಿಯಲ್ಲಿ ನಡೆದಿದೆ ಎನ್ನಲಾದ ವಿದೇಶಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರ…
ಎಚ್.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ…
ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್ಆರ್ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…