ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಮೊಕದ್ದಮೆಯನ್ನು ಮೈಸೂರಿನ ಎರಡನೆಯ ಜೆ.ಎಂ.ಎಫ್.ಸಿ. ನ್ಯಾಯಾಲಯ ಪ್ರತಿ ಸದಸ್ಯರಿಗೆ 50ಸಾವಿರ ವೈಯುಕ್ತಿಕ ಭದ್ರತೆ ಹಾಗೂ ಶರತು ಬದ್ದ ಜಾಮೀನು ಮಂಜೂರು ಮಾಡಿದೆ ಆದೇಶ ಹೊರಡಿಸಿದೆ.
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…