ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಮೊಕದ್ದಮೆಯನ್ನು ಮೈಸೂರಿನ ಎರಡನೆಯ ಜೆ.ಎಂ.ಎಫ್.ಸಿ. ನ್ಯಾಯಾಲಯ ಪ್ರತಿ ಸದಸ್ಯರಿಗೆ 50ಸಾವಿರ ವೈಯುಕ್ತಿಕ ಭದ್ರತೆ ಹಾಗೂ ಶರತು ಬದ್ದ ಜಾಮೀನು ಮಂಜೂರು ಮಾಡಿದೆ ಆದೇಶ ಹೊರಡಿಸಿದೆ.
ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ…
ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.…
ಮುಂಬೈ: ಎನ್ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್…
ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ…
ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ…
ಟೆಹ್ರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…