ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಮೊಕದ್ದಮೆಯನ್ನು ಮೈಸೂರಿನ ಎರಡನೆಯ ಜೆ.ಎಂ.ಎಫ್.ಸಿ. ನ್ಯಾಯಾಲಯ ಪ್ರತಿ ಸದಸ್ಯರಿಗೆ 50ಸಾವಿರ ವೈಯುಕ್ತಿಕ ಭದ್ರತೆ ಹಾಗೂ ಶರತು ಬದ್ದ ಜಾಮೀನು ಮಂಜೂರು ಮಾಡಿದೆ ಆದೇಶ ಹೊರಡಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…