ಜಿಲ್ಲೆಗಳು

ಎಂಡಿಸಿಸಿಎ ಪದಾಧಿಕಾರಿಗಳಿಗೆ ಶರತ್ತು ಬದ್ದ ಜಾಮೀನು

ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಮೊಕದ್ದಮೆಯನ್ನು ಮೈಸೂರಿನ ಎರಡನೆಯ ಜೆ.ಎಂ.ಎಫ್.ಸಿ. ನ್ಯಾಯಾಲಯ ಪ್ರತಿ ಸದಸ್ಯರಿಗೆ 50ಸಾವಿರ ವೈಯುಕ್ತಿಕ ಭದ್ರತೆ ಹಾಗೂ ಶರತು ಬದ್ದ ಜಾಮೀನು ಮಂಜೂರು ಮಾಡಿದೆ ಆದೇಶ ಹೊರಡಿಸಿದೆ.

andolanait

Recent Posts

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್‌ ಬೇಡ ಅಂಕ ನೀಡಿ ; ಹೈಕೋರ್ಟ್‌ ಮತ್ತೊಮ್ಮೆ ಆದೇಶ

ಬೆಂಗಳೂರು : ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ…

2 mins ago

ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ: ಕುಶಾಲನಗರ ಅಗ್ನಿಶಾಮಕ ಠಾಣೆ ಪ್ರಕಟಣೆ

ಕೊಡಗು: ನದಿ ಅಥವಾ ಹಿನ್ನೀರಿನಲ್ಲಿ ಈಜಲು ಇಳಿಯಬೇಡಿ ಎಂದು ಕುಶಾಲನಗರ ಅಗ್ನಿಶಾಮಕ ಠಾಣೆಯು ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.…

9 mins ago

ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌…

26 mins ago

ಚಾ.ನಗರ ಆಕ್ಸಿಜನ್‌ ದುರಂತ | ಸಂತ್ರಸ್ತರಿಗೆ ನೇಮಕ ಪತ್ರ ವಿತರಿಸಿದ ಸಿಎಂ

ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ…

33 mins ago

ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ : ಸಿಎಂ

ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ…

2 hours ago

ಅಮೆರಿಕ ಜತೆ ಮಾತುಕತೆಗೆ ಹಿಂದೇಟು ಹಾಕಿದ ಇರಾನ್‌ ; ಹೊರ್ಮುಜ್ ನಿರ್ಬಂಧ ಮುಂದುವರಿಕೆ

ಟೆಹ್ರಾನ್‌ : ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಎರಡನೇ ಸುತ್ತಿನ ಮಾತುಕತೆಗೆ ಅಮೆರಿಕ ಉತ್ಸುಕತೆ ತೋರಿದರೂ ಇರಾನ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.…

3 hours ago