ಜಿಲ್ಲೆಗಳು

ನೃಪತುಂಗ ಕನ್ನಡ ಶಾಲೆಯಲ್ಲಿ ಪ.ಮಲ್ಲೇಶ್‌ ಅವರಿಗೆ ಸಂತಾಪ

ಮೈಸೂರು : ಇಲ್ಲಿನ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಅವರ ನಿಧನದ ಪ್ರಯುಕ್ತ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಹೆಚ್. ಜಿ. ಕೃಷ್ಣಪ್ಪ ಅವರು ಪ. ಮಲೇಶ್ ಅವರ ಹೋರಾಟದ ಬದುಕು, ಅವರಿಗಿದ್ದ ಮಕ್ಕಳ ಮೇಲಿನ ಮಮತೆ , ಪ್ರೀತಿ – ಕಾಳಜಿ, ಶಾಲೆಯ ಬಗ್ಗೆ ಅವರಿಗಿದ್ದ ಒಡನಾಟ ಕುರಿತು ಮಾತನಾಡಿದರು. ನಂತರ ದಿವಂಗತ ಪ.ಮಲ್ಲೇಶ್ ಅವರಿಗೆ ಮೌನಾಚರಣೆ ಮಾಡುವುದರ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸ ರ ಸುದರ್ಶನ , ಆಡಳಿತ ಮಂಡಳಿಯ ಸದಸ್ಯರು , ಶಾಲಾ-ಕಾಲೇಜಿನ ಸಿಬ್ಬಂದಿ ವರ್ಗ, ಮಕ್ಕಳು ಹಾಗೂ ಪೋಷಕರು ಹಾಜರಿದ್ದರು.

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

7 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

20 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

22 hours ago