ಮೈಸೂರು : ಇಲ್ಲಿನ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಅವರ ನಿಧನದ ಪ್ರಯುಕ್ತ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಹೆಚ್. ಜಿ. ಕೃಷ್ಣಪ್ಪ ಅವರು ಪ. ಮಲೇಶ್ ಅವರ ಹೋರಾಟದ ಬದುಕು, ಅವರಿಗಿದ್ದ ಮಕ್ಕಳ ಮೇಲಿನ ಮಮತೆ , ಪ್ರೀತಿ – ಕಾಳಜಿ, ಶಾಲೆಯ ಬಗ್ಗೆ ಅವರಿಗಿದ್ದ ಒಡನಾಟ ಕುರಿತು ಮಾತನಾಡಿದರು. ನಂತರ ದಿವಂಗತ ಪ.ಮಲ್ಲೇಶ್ ಅವರಿಗೆ ಮೌನಾಚರಣೆ ಮಾಡುವುದರ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸ ರ ಸುದರ್ಶನ , ಆಡಳಿತ ಮಂಡಳಿಯ ಸದಸ್ಯರು , ಶಾಲಾ-ಕಾಲೇಜಿನ ಸಿಬ್ಬಂದಿ ವರ್ಗ, ಮಕ್ಕಳು ಹಾಗೂ ಪೋಷಕರು ಹಾಜರಿದ್ದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…