ಜಿಲ್ಲೆಗಳು

ತಗಡೂರಿನಲ್ಲಿ ಅಮೃತ ಮಹೋತ್ಸವದ ನಡಿಗೆ

ಮೈಸೂರು : ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ತಗಡೂರಿನಲ್ಲಿ ಸ್ವಾತಂತ್ರ್ಯ ಚಳುವಳಿಯ ಪ್ರಯುಕ್ತ ಅಮೃತ ಮಹೋತ್ಸವದ ನಡಿಗೆ ಕಾರ್ಯಕ್ರವನ್ನು ಕಾಂಗ್ರೆಸ್‌ ನಾಯಕರು ನಡೆಸಿದರು.

ಕಾಂಗ್ರೆಸ್‌ ಪಕ್ಷದ ನಾಯಕರು

ಈ ಸಂದರ್ಭದಲ್ಲಿ ವೇಳೆ ವಿಪಕ್ಷೀಯ ನಾಯಕ ಸಿದ್ದರಾಮಯ್ಯ, ವರುಣಾ ಶಾಸಕರಾದ ಡಾ ಯತೀಂದ್ರ ಸಿದ್ದರಾಮಯ್ಯ,

ಕಾಂಗ್ರೆಸ್‌ ಪಕ್ಷದ ನಾಯಕರು

ಕಾರ್ಯಾಧ್ಯಕ್ಷರಾದ ಧೃವ ನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಬಿ ಜೆ ವಿಜಯ್ ಕುಮಾರ್ ಹಾಗೂ ಇನ್ನಿತರೆ ಮುಖಂಡರು ಈ ನಡಿಗೆಯ ವೇಳೆ ಉಪಸ್ಥಿತರಿದ್ದರು.

andolanait

Recent Posts

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

33 mins ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

50 mins ago

ಎಲ್‌ಪಿಜಿ ಹೊತ್ತ ಮತ್ತೊಂದು ಹಡಗು ಭಾರತದತ್ತ

ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…

1 hour ago

ಐಪಿಎಲ್‌ ಟಿಕೆಟ್‌ಗಾಗಿ ಸ್ವೀಕರ್‌ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ…

3 hours ago

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

4 hours ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

4 hours ago