ಜಿಲ್ಲೆಗಳು

ಕೈ ತೊರೆದು ತೆನೆ ಹೊತ್ತ ಮಹದೇವ

ಹನೂರು: ಕ್ಷೇತ್ರ ವ್ಯಾಪ್ತಿಯ ಎಲ್ಲೇಮಾಳ ಗ್ರಾಮದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಹದೇವ ಜೆಡಿಎಸ್ ಸೇರ್ಪಡೆಯಾಗಿರುವುದು ಸಂತಸದ ವಿಚಾರ ಎಂದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ತಿಳಿಸಿದರು.ತಾಲ್ಲೂಕಿನ ಎಲ್ಲೆಮಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಮನೆತನಗಳ ಆಡಳಿತಕ್ಕೆ ಬೇಸತ್ತು ಈ ಬಾರಿ ಪ್ರಜ್ಞಾವಂತ ಮತದಾರರು ಜೆಡಿಎಸ್ ಬೆಂಬಲಿಸಲಿದ್ದಾರೆ. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಲಿ ಶಾಸಕ ನರೇಂದ್ರ ಕಾರ್ಯವೈಖರಿಗೆ ಬೇಸತ್ತು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಮೆಚ್ಚಿ ನೂರಾರು ಕಾರ್ಯಕರ್ತರು ಇತರೆ ಪಕ್ಷಗಳಿಂದ ಜೆಡಿಎಸ್ ಸೇರ್ಪಡೆಯಾಗುತ್ತಿರುವುದರಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಆನಂದ್,ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಮೂರ್ತಿ ಮುಖಂಡರುಗಳಾದ ಮಂಜೇಶ್, ರಾಜು, ಕೌಸರ್ ಪಾಷ,ಚಿನ್ನ ವೆಂಕಟ, ಬರ್ಕತ್, ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…

10 mins ago

ಗರ್ಭಿಣ ಹತ್ಯೆ | ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು

ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ…

13 mins ago

ಇತರೆ ರಾಜ್ಯಕ್ಕೆ ʼಗ್ಯಾರಂಟಿʼ ಪ್ರೇರಣೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾ ಪಂಚ ಗ್ಯಾರಂಟಿ ಯೋಜನೆಯಡಿ ಈವರೆಗೆ 1 ಲಕ್ಷದ 25 ಸಾವಿರ ಕೋಟಿ…

20 mins ago

ಮೈಸೂರು | ಡಿ.25ರಂದು ಮನುಸ್ಮೃತಿ ದಹನ ಕುರಿತು ವಿಚಾರ ಸಂಕಿರಣ

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ…

47 mins ago

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ…

1 hour ago

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

2 hours ago