ಜಿಲ್ಲೆಗಳು

ಸಿದ್ದರಾಮಯ್ಯ ಕೈ ಬಲ ಪಡಿಸಲು ಪೂರ್ವಜ್ ವಿಶ್ವನಾಥ್ ಸಜ್ಜು

ಮೈಸೂರು : ತಗಡೂರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಗೆ ನಿರ್ಧಾರ ಮಾಡಿರುವುದನ್ನು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು  ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಯಾಗುತ್ತಿರುವುದರ ಕುರಿತು  ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ತಂದೆ ಎಚ್ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ಅವರು ಅದು‌ ನಿನ್ನ ಇಷ್ಟ ಅಂತಾ ಹೇಳಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಆಗಲು ಜೊತೆಯಲ್ಲಿ ನಿಲ್ಲುತ್ತೇನೆ. ನಾನೂ ಸಹ ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ
ಸಿದ್ದರಾಮಯ್ಯ ಮುಂದೆ ಸಿಎಂ ಆಗುವ ಎಲ್ಲಾ ವಾತಾವರಣ ಇದೆ ಎಂದರು.

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

2 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

5 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

6 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

6 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

6 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

6 hours ago