ಜಿಲ್ಲೆಗಳು

ಸಿದ್ದರಾಮಯ್ಯ ಕೈ ಬಲ ಪಡಿಸಲು ಪೂರ್ವಜ್ ವಿಶ್ವನಾಥ್ ಸಜ್ಜು

ಮೈಸೂರು : ತಗಡೂರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಗೆ ನಿರ್ಧಾರ ಮಾಡಿರುವುದನ್ನು ತಿಳಿಸಿದ್ದಾರೆ.

ಕಾಂಗ್ರೆಸ್‌ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು  ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಯಾಗುತ್ತಿರುವುದರ ಕುರಿತು  ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ತಂದೆ ಎಚ್ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ಅವರು ಅದು‌ ನಿನ್ನ ಇಷ್ಟ ಅಂತಾ ಹೇಳಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಆಗಲು ಜೊತೆಯಲ್ಲಿ ನಿಲ್ಲುತ್ತೇನೆ. ನಾನೂ ಸಹ ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ
ಸಿದ್ದರಾಮಯ್ಯ ಮುಂದೆ ಸಿಎಂ ಆಗುವ ಎಲ್ಲಾ ವಾತಾವರಣ ಇದೆ ಎಂದರು.

andolanait

Recent Posts

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ

ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ…

3 hours ago

ಓದುಗರ ಪತ್ರ: ಗೋಲ್ಡನ್ ಪಾಸ್‌ನ ‘ಗೌರವ’ ಕಾಪಾಡಿ

ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್‌ಗಳನ್ನು ವಿತರಣೆ…

3 hours ago

ಓದುಗರ ಪತ್ರ: ರೈತರ ವಿರೋಧ ಕಟ್ಟಿಕೊಳ್ಳುವುದೇಕೆ?

ಬಿಡದಿ ಟೌನ್‌ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿದ್ಯಾರ್ಥಿಗಳ ಹೋರಾಟಕ್ಕೆ ಕಿವುಡಾದ ಬಿಜೆಪಿ ಆಡಳಿತ

ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್‌ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ…

3 hours ago

ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಕಲೇಶಪುರ ರೈಲು ಮಾರ್ಗದಲ್ಲಿ ಶೀಘ್ರವೇ ವಂದೇ ಭಾರತ್ ಪ್ರಯಾಣಿಕರ ರೈಲು ಸಂಚಾರ ಆರಂಭಿಸಲು…

4 hours ago

ಈ ಕಂಬಳ ಯಾಕ್ ಬೇಕೂಂತ?

ಕುಸುಮ ಆಯರಹಳ್ಳಿ ಈ ಊರ ಹಳೇ ಹೆಸರೇನೇಳಿ? ಮಹಿಷ ಮಂಡಲ, ಮಯಿಸನಾಡು, ಮೈಸಾಪುರ... ಆ ಮೈಸಾಪುರವೇ ನಂತರ ಮೈಸೂರು ಆಯ್ತು…

4 hours ago