ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಮಹಾತ್ಮ ಗಾಂಧಿ ನಗರವಿಕಾಸ ಯೋಜನೆ ಅನುದಾನ ೪೦ ಲಕ್ಷ ರೂ.ಕುಕ್ಕರಹಳ್ಳಿಯ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ, ೧೫ನೇ ಹಣಕಾಸು ಯೋಜನೆಯಡಿ ಜಯಲಕ್ಷ್ಮಿಪುರಂ ೪ನೇ ಮೇನ್ ನಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಹಿಂಭಾಗದಲ್ಲಿರುವ ಜಲಸಂಗ್ರಹಾಗಾರ ನಿವೇಶನದಲ್ಲಿ ನಗರ ಪಾಲಿಕೆಯಿಂದ ಕೈಗೊಂಡಿರುವ ೨.೯೦ ಕೋಟಿ ರೂ.ಭೂ ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು.
ನಗರ ಪಾಲಿಕೆ ಸದಸ್ಯರಾದ ವೇದಾವತಿ, ಭಾಗ್ಯ ಮಾದೇಶ್, ನಗರಪಾಲಿಕೆ ಉಪ ಆಂಕ್ತ (ಅಭಿವೃದ್ದಿ) ಮಹೇಶ್, ಅಭಿವೃದ್ದಿ ಅಧಿಕಾರಿ ಹೇಗಾನಂದ, ಕ್ಷೇತ್ರದ ಬಿಜೆಪಿ ಪ್ರಧಾನ ಕಾಂದರ್ಶಿ ಪುನೀತ್, ನಗರ ಪಾಲಿಕೆ ಮಾಜಿ ಸದಸ್ಯ ರಮೇಶ್, ಮುಖಂಡರಾದ ಶಿವಶಂಕರ್, ನವೀನ, ಚಲುವ, ಅಂದಾನಿ, ನಾರಾಂಣ, ಶಿವಣ್ಣ, ಪುರುಷೋತ್ತಮ, ಮಹದೇವು, ಸುನಿಲ್, ಮಾದೇಶ್, ನಂಜುಂಡಸ್ವಾಮಿ ಮುಂತಾದವರು ಹಾಜರಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…