ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಮಹಾತ್ಮ ಗಾಂಧಿ ನಗರವಿಕಾಸ ಯೋಜನೆ ಅನುದಾನ ೪೦ ಲಕ್ಷ ರೂ.ಕುಕ್ಕರಹಳ್ಳಿಯ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ, ೧೫ನೇ ಹಣಕಾಸು ಯೋಜನೆಯಡಿ ಜಯಲಕ್ಷ್ಮಿಪುರಂ ೪ನೇ ಮೇನ್ ನಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಹಿಂಭಾಗದಲ್ಲಿರುವ ಜಲಸಂಗ್ರಹಾಗಾರ ನಿವೇಶನದಲ್ಲಿ ನಗರ ಪಾಲಿಕೆಯಿಂದ ಕೈಗೊಂಡಿರುವ ೨.೯೦ ಕೋಟಿ ರೂ.ಭೂ ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು.
ನಗರ ಪಾಲಿಕೆ ಸದಸ್ಯರಾದ ವೇದಾವತಿ, ಭಾಗ್ಯ ಮಾದೇಶ್, ನಗರಪಾಲಿಕೆ ಉಪ ಆಂಕ್ತ (ಅಭಿವೃದ್ದಿ) ಮಹೇಶ್, ಅಭಿವೃದ್ದಿ ಅಧಿಕಾರಿ ಹೇಗಾನಂದ, ಕ್ಷೇತ್ರದ ಬಿಜೆಪಿ ಪ್ರಧಾನ ಕಾಂದರ್ಶಿ ಪುನೀತ್, ನಗರ ಪಾಲಿಕೆ ಮಾಜಿ ಸದಸ್ಯ ರಮೇಶ್, ಮುಖಂಡರಾದ ಶಿವಶಂಕರ್, ನವೀನ, ಚಲುವ, ಅಂದಾನಿ, ನಾರಾಂಣ, ಶಿವಣ್ಣ, ಪುರುಷೋತ್ತಮ, ಮಹದೇವು, ಸುನಿಲ್, ಮಾದೇಶ್, ನಂಜುಂಡಸ್ವಾಮಿ ಮುಂತಾದವರು ಹಾಜರಿದ್ದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…