ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಮಹಾತ್ಮ ಗಾಂಧಿ ನಗರವಿಕಾಸ ಯೋಜನೆ ಅನುದಾನ ೪೦ ಲಕ್ಷ ರೂ.ಕುಕ್ಕರಹಳ್ಳಿಯ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ, ೧೫ನೇ ಹಣಕಾಸು ಯೋಜನೆಯಡಿ ಜಯಲಕ್ಷ್ಮಿಪುರಂ ೪ನೇ ಮೇನ್ ನಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಹಿಂಭಾಗದಲ್ಲಿರುವ ಜಲಸಂಗ್ರಹಾಗಾರ ನಿವೇಶನದಲ್ಲಿ ನಗರ ಪಾಲಿಕೆಯಿಂದ ಕೈಗೊಂಡಿರುವ ೨.೯೦ ಕೋಟಿ ರೂ.ಭೂ ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು.
ನಗರ ಪಾಲಿಕೆ ಸದಸ್ಯರಾದ ವೇದಾವತಿ, ಭಾಗ್ಯ ಮಾದೇಶ್, ನಗರಪಾಲಿಕೆ ಉಪ ಆಂಕ್ತ (ಅಭಿವೃದ್ದಿ) ಮಹೇಶ್, ಅಭಿವೃದ್ದಿ ಅಧಿಕಾರಿ ಹೇಗಾನಂದ, ಕ್ಷೇತ್ರದ ಬಿಜೆಪಿ ಪ್ರಧಾನ ಕಾಂದರ್ಶಿ ಪುನೀತ್, ನಗರ ಪಾಲಿಕೆ ಮಾಜಿ ಸದಸ್ಯ ರಮೇಶ್, ಮುಖಂಡರಾದ ಶಿವಶಂಕರ್, ನವೀನ, ಚಲುವ, ಅಂದಾನಿ, ನಾರಾಂಣ, ಶಿವಣ್ಣ, ಪುರುಷೋತ್ತಮ, ಮಹದೇವು, ಸುನಿಲ್, ಮಾದೇಶ್, ನಂಜುಂಡಸ್ವಾಮಿ ಮುಂತಾದವರು ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…