ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು.
ಮಹಾತ್ಮ ಗಾಂಧಿ ನಗರವಿಕಾಸ ಯೋಜನೆ ಅನುದಾನ ೪೦ ಲಕ್ಷ ರೂ.ಕುಕ್ಕರಹಳ್ಳಿಯ ವಿವಿಧ ರಸ್ತೆ ಮತ್ತು ಚರಂಡಿ ನಿರ್ಮಾಣ, ೧೫ನೇ ಹಣಕಾಸು ಯೋಜನೆಯಡಿ ಜಯಲಕ್ಷ್ಮಿಪುರಂ ೪ನೇ ಮೇನ್ ನಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಹಿಂಭಾಗದಲ್ಲಿರುವ ಜಲಸಂಗ್ರಹಾಗಾರ ನಿವೇಶನದಲ್ಲಿ ನಗರ ಪಾಲಿಕೆಯಿಂದ ಕೈಗೊಂಡಿರುವ ೨.೯೦ ಕೋಟಿ ರೂ.ಭೂ ಮಟ್ಟದ ಜಲಸಂಗ್ರಹಾಗಾರ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು.
ನಗರ ಪಾಲಿಕೆ ಸದಸ್ಯರಾದ ವೇದಾವತಿ, ಭಾಗ್ಯ ಮಾದೇಶ್, ನಗರಪಾಲಿಕೆ ಉಪ ಆಂಕ್ತ (ಅಭಿವೃದ್ದಿ) ಮಹೇಶ್, ಅಭಿವೃದ್ದಿ ಅಧಿಕಾರಿ ಹೇಗಾನಂದ, ಕ್ಷೇತ್ರದ ಬಿಜೆಪಿ ಪ್ರಧಾನ ಕಾಂದರ್ಶಿ ಪುನೀತ್, ನಗರ ಪಾಲಿಕೆ ಮಾಜಿ ಸದಸ್ಯ ರಮೇಶ್, ಮುಖಂಡರಾದ ಶಿವಶಂಕರ್, ನವೀನ, ಚಲುವ, ಅಂದಾನಿ, ನಾರಾಂಣ, ಶಿವಣ್ಣ, ಪುರುಷೋತ್ತಮ, ಮಹದೇವು, ಸುನಿಲ್, ಮಾದೇಶ್, ನಂಜುಂಡಸ್ವಾಮಿ ಮುಂತಾದವರು ಹಾಜರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…