ಜಿಲ್ಲೆಗಳು

ಮೈಸೂರಿನ ದೇವನೂರು ಕೆರೆಯಲ್ಲಿ ರಸ್ತೆ ಕಾಮಗಾರಿ ನಿರ್ಮಾಣ : ಪೊಲೀಸ್‌, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮೈಸೂರು:  ಮೈಸೂರಿನ ದೇವನೂರು ಕೆರೆಯಲ್ಲಿ ರಸ್ತೆ ಕಾಮಗಾರಿ ನಿರ್ಮಾಣ. ಸೂರ್ಯ ನಾರಾಯಣ ದೇವಸ್ಥಾನ ಮುಖ್ಯರಸ್ತೆಯಿಂದ ಮತ್ತೊಂದು ಕಡೆಗೆ ಹೋಗುವ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಮಾಡಲಾಗಿದೆ.

ಕೆರೆಯ ಒಂದು ಭಾಗವನ್ನು ಮುಚ್ಚಿ ಸಮತಟ್ಟು ಮಾಡಲಾಗಿದೆ. ಸ್ಥಳಕ್ಕೆ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಎಚ್.ಜಿ.ಗಿರಿಧರ್ ಅವರು ಭೇಟಿ ನೀಡಿದಾಗ ಪೊಲೀಸರು ಕಾನೂನಿನ ಪ್ರಕಾರ ಮಾಡಬೇಕು. ನೀವು ವಾದ ಮಾಡಬಾರದು ಎಂದು ಹೇಳಿದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

andolana

Recent Posts

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

40 seconds ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 20ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ…

10 mins ago

ಓದುಗರ ಪತ್ರ:  ಮರ್ಯಾದಾ ಹತ್ಯೆಯಲ್ಲಿ ಜಾತಿ ಜೀವಂತಿಕೆ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…

23 mins ago

ಓದುಗರ ಪತ್ರ:  ಚಲನಚಿತ್ರ ರಂಗದಲ್ಲಿ ಏನಿದು ಗದ್ದಲ?

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…

24 mins ago

ಓದುಗರ ಪತ್ರ: ಚಾಮುಂಡಿಬೆಟ್ಟ ಯಥಾಸ್ಥಿತಿಯಲ್ಲೇ ಇರಲಿ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…

27 mins ago

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…

42 mins ago