ಜಿಲ್ಲೆಗಳು

ಕುವೆಂಪು ಶಾಲೆಗೆ ಜೆ.ಕೆ.ಟೈರ್ಸ್‌ನಿಂದ ಶೌಚಾಲಯ ನಿರ್ಮಾಣ ಭರವಸೆ

ಮೈಸೂರು: ಗಂಗೋತ್ರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ನಿರ್ಮಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹ, ಜೆ.ಕೆ.ಟೈರ್ಸ್‌ ಕಂಪೆನಿಗೆ ಮನವಿ ಮಾಡಿದ್ದು, ಕಂಪೆನಿಯ ಮೈಸೂರಿನ ಘಟಕದ ಮುಖ್ಯಸ್ಥರಾದ ಈಶ್ವರ್ ಅವರ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಸಂಸದರು, ಕಂಪೆನಿಯ ಸಿಎಸ್‌ಆರ್ ನಿಧಿಯಲ್ಲಿ ಕೂಡಲೇ ಹೊಸ ಶೌಚಾಲಯ ನಿರ್ಮಾಣ ಮಾಡುವ ಭರವಸೆ ನೀಡಿದರು.

ಗಂಗೋತ್ರಿ ಶಾಲೆಯಲ್ಲಿ ಒಟ್ಟು 380 ವಿದ್ಯಾರ್ಥಿಗಳಿದ್ದು, ಎರಡು ಶೌಚಾಲಯಗಳು  ಮಾತ್ರ ಇದೆ. ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಹಾಸ್ಟೆಲ್ ಬ್ಲಾಕ್ ೧ರಲ್ಲಿನ ಶೌಚಾಲಯಗಳು ಸೋರಿಕೆ ಸಮಸ್ಯೆಗಳಿಂದ ಕೂಡಿದೆ. ಈ ಶೌಚಾಲಯಗಳನ್ನು ಪ್ರತಿದಿನ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಳಸುತ್ತಿದ್ದು, ತಕ್ಷಣ ನವೀಕರಣ ಅಗತ್ಯವಿದೆ. ಹಾಸ್ಟೆಲ್‌ಗೆ ಟೇಬಲ್, ಚೇರ್‌ಗಳು ಮತ್ತು ಉತ್ತಮ ಬೆಳಕಿನ ಸೌಲಭ್ಯದೊಂದಿಗೆ ಅಧ್ಯಯನ ಕೊಠಡಿ. ಅಲ್ಲದೇ ಸಂಶೋಧಕರಿಗೆ 60 ಲ್ಯಾಪ್‌ಟಾಪ್‌ಗಳನ್ನು ಒದಗಿಸುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.


ಕುವೆಂಪು ಅವರ ಕಾಲದಲ್ಲಿ ಆರಂಭವಾದ ಕುವೆಂಪು ಸ್ಕೂಲ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಸಂಶೋಧನಾ ಮತ್ತು ಪಿ.ಜಿ. ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಶೌಚಾಲಯ ಮತ್ತು ಸ್ನಾನಗೃಹ ಕೊರತೆಯಿಂದ ತೀವ್ರ ತೊಂದರೆ ಆಗುತ್ತಿದೆ ಎಂದು ಸಿಂಡಿಕೇಟ್ ಸದಸ್ಯೆ ಡಾ. ಚೈತ್ರಾ ನಾರಾಯಣ್ ರವರು ಸಂಸದ ಪ್ರತಾಪ್ ಸಿಂಹ ಅವರ ಗಮನಕ್ಕೆ ತಂದಿದ್ದರು.

andolanait

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

3 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

3 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

3 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

3 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

4 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

4 hours ago