ಮೈಸೂರು: ಗಂಗೋತ್ರಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ನಿರ್ಮಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹ, ಜೆ.ಕೆ.ಟೈರ್ಸ್ ಕಂಪೆನಿಗೆ ಮನವಿ ಮಾಡಿದ್ದು, ಕಂಪೆನಿಯ ಮೈಸೂರಿನ ಘಟಕದ ಮುಖ್ಯಸ್ಥರಾದ ಈಶ್ವರ್ ಅವರ ಜೊತೆ ಸ್ಥಳಕ್ಕೆ ಭೇಟಿ ನೀಡಿದ ಸಂಸದರು, ಕಂಪೆನಿಯ ಸಿಎಸ್ಆರ್ ನಿಧಿಯಲ್ಲಿ ಕೂಡಲೇ ಹೊಸ ಶೌಚಾಲಯ ನಿರ್ಮಾಣ ಮಾಡುವ ಭರವಸೆ ನೀಡಿದರು.
ಕುವೆಂಪು ಅವರ ಕಾಲದಲ್ಲಿ ಆರಂಭವಾದ ಕುವೆಂಪು ಸ್ಕೂಲ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಮಹಿಳಾ ಸಂಶೋಧನಾ ಮತ್ತು ಪಿ.ಜಿ. ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಶೌಚಾಲಯ ಮತ್ತು ಸ್ನಾನಗೃಹ ಕೊರತೆಯಿಂದ ತೀವ್ರ ತೊಂದರೆ ಆಗುತ್ತಿದೆ ಎಂದು ಸಿಂಡಿಕೇಟ್ ಸದಸ್ಯೆ ಡಾ. ಚೈತ್ರಾ ನಾರಾಯಣ್ ರವರು ಸಂಸದ ಪ್ರತಾಪ್ ಸಿಂಹ ಅವರ ಗಮನಕ್ಕೆ ತಂದಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…