ಬೇಗೂರು(ಗುಂಡ್ಲುಪೇಟೆ ತಾ.): ಬೇಗೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸತತ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ.
ಕೋಟೆಕೆರೆ ಗ್ರಾಮದ ಕೆರೆ ಕೋಡಿ ಬಿದ್ದು ನೀರು ಹರಿದು ಬಂದು ಬೆಳಚಲವಾಡಿ ಗ್ರಾಮದ ಹೊರವಲಯದಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ, ರೈತ ಸಂಪರ್ಕ ಕೇಂದ್ರ ಹಾಗೂ ಬೇಗೂರು – ಬೆಳಚಲವಾಡಿ ರಸ್ತೆ ಜಲಾವೃತಗೊಂಡು ಈ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸಾವರರು ಪಾದಚಾರಿಗಳು ಪರದಾಡುವಂತಾಯಿತು.
ಬೇಗೂರು ಗ್ರಾಮದ ಗುಂಡಪ್ಪ, ಕಾಳಿಂಗಪ್ಪ ನವರ ಮನೆ ರಸ್ತೆ ಪಕ್ಕದಲ್ಲಿರುವ ಅಂಗಡಿಗಳು ಮಳೆಯ ನೀರಿನಲ್ಲಿ ಜಲಾವೃತವಾಗಿವೆ. ಚಿಕ್ಕಾಟಿ ಗ್ರಾಮದಲ್ಲಿ ಕೆರೆ ತುಂಬಿ ಹರಿಯುತ್ತಿದ್ದು ಕೆರೆಗೆ ಹರಿದು ಬರುತ್ತಿದ್ದ ನೀರಿನ ಕಾಲುವೆಗಳಲ್ಲಿ ನೀರು ಹರಿದು ಕೆರೆಗೆ ಹೋಗದ ಕಾರಣ ಕಾಲುವೆಗಳ ಅಕ್ಕಪಕ್ಕದಲ್ಲಿರುವ ೧೦ ಕ್ಕೂ ಹೆಚ್ಚು ಮನೆಗಳು ಮಳೆ ನೀರಿನಲ್ಲಿ ಮುಳುಗಿವೆ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರಿನಲ್ಲಿ ಮುಳುಗಿವೆ.
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…