ಜಿಲ್ಲೆಗಳು

Covid: ರಾಮನಗರದಲ್ಲಿ ಮೊದಲ ಕೊವಿಡ್‌ ಪ್ರಕರಣ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್‌ನ ಮೊದಲ ರೂಪಾಂತರಿ ಜೆಎನ್‌ 1 ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿನ ಇಂಜಿನಿಯರಿಂಗ್‌ ವಿದ್ಯಾರ್ಥಿಯಲ್ಲಿ ಜೆಎನ್‌ 1 ಪತ್ತೆಯಾಗಿದ್ದು, ಯುವಕನನ್ನು ಎರಡು ದಿನಗಳ ಕಾಲ ಐಸೋಲೇಷನ್‌ ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ಡಿಎಚ್‌ಒ ನಿರಂಜನ್‌ ತಿಳಿಸಿದ್ದಾರೆ.

ಬೈರಮಂಗಲ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕೊವಿಡ್‌ ಸೋಂಕು ತಪಾಸಣೆ ವೇಳೆ ವಿದ್ಯಾರ್ಥಿಯಲ್ಲಿ ಸೋಂಕು ಇರುವುದು ಕಂಡುಬಂದಿದೆ.

ಕೋವಿಡ್ ಮಾರ್ಗಸೂಚಿ ಪ್ರಮುಖ ಅಂಶಗಳು?
ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
ಕೊವಿಡ್‌ ನಿರ್ಬಂಧ ಅವಶ್ಯಕತೆ ಇಲ್ಲ
ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು
ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು
ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ

andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

1 hour ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

2 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

3 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

3 hours ago