ಜಿಲ್ಲೆಗಳು

ಹುಲಿ ದಾಳಿಗೆ ಹಸು ಬಲಿ

ಕೊಡಗು : ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಒಳಪಟ್ಟ ಹರಿಹರ ಗ್ರಾಮದ ಮರಡ ಜಗನ್ ಎಂಬವರ ಗಬ್ಬದ ಹಸುವನ್ನು ನಿನ್ನೆ ರಾತ್ರಿ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಹರಿಹರ ಭಾಗದಲ್ಲಿ ಸತ್ತತವಾಗಿ ಹುಲಿ ದಾಳಿ ಮಾಡುತ್ತಿರುವುದು, ಹಾಗೂ ಈ ಸಮಯದಲ್ಲಿ ಹುಲಿ ಕಾಡು ಬಿಟ್ಟು ನಾಡಿಗೆ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಅದು ಅಲ್ಲದೆ ಈವಾಗ ಕಾಫಿ ಫಸಲು ಕೊಯ್ಯೂಲು ರೈತರು ಕಾರ್ಮಿಕರು ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮಕ್ಕೆ ಹುಲಿ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಹಾಗೆ ದಕ್ಷಿಣ ಕೊಡಗಿನ ಸುತ್ತಾ ಮುತ್ತ ಒಬ್ಬರೆ ಓಡಾಡಲು ಕೂಡ ಜನತೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಹಿಂದೆ ಕೂತೂರು ಕಾಲೋನಿಯ ಕಾರ್ಮಿಕನ ಮೇಲೆ ದಾಳಿಮಾಡಿ ಕೊಂದು ಹಾಕಿತ್ತು. ಇದೀಗ ಮತ್ತೆ ಅದೇ ಭಾಗದಲ್ಲಿ ಹುಲಿ ದಾಳಿ ನಡೆಸುತ್ತಿದ್ದು ಜ‌ನತೆ ಆತಂಕದಲ್ಲೆ ಕಾಲ‌ ಕಳೆಯುವಂತಾಗಿದೆ. ಹಿಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹುಲ್ಲಿಹಾವಳಿ ಸಮಸ್ಯೆಗೆ ಪರಿಹಾರ ನೀಡುವಂತೆ ಹಾಗೂ ಹುಲಿದಾಳಿಗೆ ಬಲಿಯಾದ ಜಾನುವಾರುವಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ‌.

andolanait

Recent Posts

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

29 mins ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

59 mins ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

1 hour ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

1 hour ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

7 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

7 hours ago