ಕೊಡಗು : ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯತಿ ಒಳಪಟ್ಟ ಹರಿಹರ ಗ್ರಾಮದ ಮರಡ ಜಗನ್ ಎಂಬವರ ಗಬ್ಬದ ಹಸುವನ್ನು ನಿನ್ನೆ ರಾತ್ರಿ ಹುಲಿ ದಾಳಿ ಮಾಡಿ ಹಸುವನ್ನು ಕೊಂದು ಹಾಕಿದೆ. ಹರಿಹರ ಭಾಗದಲ್ಲಿ ಸತ್ತತವಾಗಿ ಹುಲಿ ದಾಳಿ ಮಾಡುತ್ತಿರುವುದು, ಹಾಗೂ ಈ ಸಮಯದಲ್ಲಿ ಹುಲಿ ಕಾಡು ಬಿಟ್ಟು ನಾಡಿಗೆ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಅದು ಅಲ್ಲದೆ ಈವಾಗ ಕಾಫಿ ಫಸಲು ಕೊಯ್ಯೂಲು ರೈತರು ಕಾರ್ಮಿಕರು ತೋಟದಲ್ಲಿ ಕೆಲಸದಲ್ಲಿ ನಿರತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮಕ್ಕೆ ಹುಲಿ ಬಂದಿರುವುದು ರೈತರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಹಾಗೆ ದಕ್ಷಿಣ ಕೊಡಗಿನ ಸುತ್ತಾ ಮುತ್ತ ಒಬ್ಬರೆ ಓಡಾಡಲು ಕೂಡ ಜನತೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಹಿಂದೆ ಕೂತೂರು ಕಾಲೋನಿಯ ಕಾರ್ಮಿಕನ ಮೇಲೆ ದಾಳಿಮಾಡಿ ಕೊಂದು ಹಾಕಿತ್ತು. ಇದೀಗ ಮತ್ತೆ ಅದೇ ಭಾಗದಲ್ಲಿ ಹುಲಿ ದಾಳಿ ನಡೆಸುತ್ತಿದ್ದು ಜನತೆ ಆತಂಕದಲ್ಲೆ ಕಾಲ ಕಳೆಯುವಂತಾಗಿದೆ. ಹಿಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹುಲ್ಲಿಹಾವಳಿ ಸಮಸ್ಯೆಗೆ ಪರಿಹಾರ ನೀಡುವಂತೆ ಹಾಗೂ ಹುಲಿದಾಳಿಗೆ ಬಲಿಯಾದ ಜಾನುವಾರುವಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…