ಜಿಲ್ಲೆಗಳು

ಕರುವಿನ ಮೇಲೆ ಚಿರತೆ ದಾಳಿ, ಸೆರೆಹಿಡಿಯುವಂತೆ ಗ್ರಾಮಸ್ಥರ ಆಗ್ರಹ

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ  ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ
ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ ಎಂಬುವರು ತಮ್ಮ ಜಮೀನಿನಲ್ಲಿ ದನಗಳನ್ನು ಮೇಯಿಸುವಾಗ ಮಧ್ಯಾಹ್ನದ ವೇಳೆಯಲ್ಲಿ ಚಿರತೆ ದಾಳಿ ನಡೆಸಿದ್ದು, ಇದನ್ನು ಕಂಡ ರೈತ ಅಕ್ಕಪಕ್ಕದವರನ್ನು ಕೂಗಿದಾಗ ಚಿರತೆ ಗಾಬರಿಯಿಂದ ಪಕ್ಕದಲ್ಲೆ ಇರುವ ಬಾಳೆ ತೋಟಕ್ಕೆ ನುಗ್ಗಿದ್ದು ಗ್ರಾಮದ ಬಿಜೆಪಿ ಮುಖಂಡ ಪ್ರದೀಪ್ ಮಣೆಗಾರ್ ಹಾಗೂ ರೈತರು ಗ್ರಾಮಸ್ಥರು ಚಿರತೆ ಸೆರೆಹಿಡಿಯಲು ಬೋನು ಇರಿಸುವಂತೆ ಆಗ್ರಹಿಸಿದ್ದಾರೆ.

andolanait

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

10 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

11 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

13 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

14 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

16 hours ago