ಜಿಲ್ಲೆಗಳು

ಕರುವಿನ ಮೇಲೆ ಚಿರತೆ ದಾಳಿ, ಸೆರೆಹಿಡಿಯುವಂತೆ ಗ್ರಾಮಸ್ಥರ ಆಗ್ರಹ

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ  ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ
ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ ಎಂಬುವರು ತಮ್ಮ ಜಮೀನಿನಲ್ಲಿ ದನಗಳನ್ನು ಮೇಯಿಸುವಾಗ ಮಧ್ಯಾಹ್ನದ ವೇಳೆಯಲ್ಲಿ ಚಿರತೆ ದಾಳಿ ನಡೆಸಿದ್ದು, ಇದನ್ನು ಕಂಡ ರೈತ ಅಕ್ಕಪಕ್ಕದವರನ್ನು ಕೂಗಿದಾಗ ಚಿರತೆ ಗಾಬರಿಯಿಂದ ಪಕ್ಕದಲ್ಲೆ ಇರುವ ಬಾಳೆ ತೋಟಕ್ಕೆ ನುಗ್ಗಿದ್ದು ಗ್ರಾಮದ ಬಿಜೆಪಿ ಮುಖಂಡ ಪ್ರದೀಪ್ ಮಣೆಗಾರ್ ಹಾಗೂ ರೈತರು ಗ್ರಾಮಸ್ಥರು ಚಿರತೆ ಸೆರೆಹಿಡಿಯಲು ಬೋನು ಇರಿಸುವಂತೆ ಆಗ್ರಹಿಸಿದ್ದಾರೆ.

andolanait

Recent Posts

ಪುದುಚೇರಿ | ಮುನ್ನಡೆಯಲ್ಲಿ ಮ್ಯಾಜಿಕ್‌ ನಂಬರ್‌ ತಲುಪಿದ ಎನ್‌ಡಿಎ

ಪುದುಚೇರಿ : ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯು 30 ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ ಕನಿಷ್ಠ 16 ಕ್ಷೇತ್ರಗಳನ್ನು ಗೆಲ್ಲಬೇಕಿದೆ. 294 ಅಭ್ಯರ್ಥಿಗಳು…

1 min ago

ಪಶ್ಚಿಮ ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್‌ ಪ್ರಕಾರ 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ…

9 mins ago

ಅಸ್ಸಾಂನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 80, ಕಾಂಗ್ರೆಸ್‌ 26,…

45 mins ago

ತಮಿಳುನಾಡು: ಮತ ಎಣಿಕೆಯ ಆರಂಭಿಕ ಟ್ರೆಂಡ್‌: ವಿಜಯ್‌ಗೆ ಅಧಿಕಾರ?

ಚೆನ್ನೈ: 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ತಮಿಳುನಾಡಿನಲ್ಲಿ ಈ ಬಾರಿ ತಮಿಳಗ…

50 mins ago

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಕಮಾಲ್‌ ಮಾಡಿದೆ. ಈಗಿನ…

1 hour ago

ಬಾಗಲಕೋಟೆ ಫಲಿತಾಂಶ ; ಕಾಂಗೆಸ್‌ನ ಉಮೇಶ್‌ ಮೇಟಿಗೆ ಮುನ್ನಡೆ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಫಲಿತಾಂಶ ಪ್ರಗತಿಯಲ್ಲಿದ್ದು ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿನ ನವನಗರದ ತೋಟಗಾರಿಕೆ ವಿವಿಯಲ್ಲಿ…

1 hour ago